Tag Archives: Bagalakote

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ

ಬಾಗಲಕೋಟೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ 4 ನಿಗಮಗಳ ಸಂಘಟನೆಗಳ ಒಕ್ಕೂಟ ಇದೇ ಏ.8ರಿಂದ ಹಮ್ಮಿಕೊಂಡಿರುವ ಚಿತ್ರದುರ್ಗದಿಂದ- ಬೆಂಗಳೂರು ವರೆಗಿನ ಪಾದಯಾತ್ರೆಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು...

read more
CRIMENEWSನಮ್ಮಜಿಲ್ಲೆ

NWKRTC ಬಸ್‌- ಲಾರಿ ನಡುವೆ ಮುಖಾಮುಖಿ ಡಿಕ್ಕಿ: ತುಂಡಾದ ಬಸ್‌ ಚಾಲಕನ ಕಾಲು

ಬಾಗಲಕೋಟೆ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್‌ ಹಾಗೂ ಲಾಜಿಸ್ಟಿಕ್‌ ಗೂಡ್ಸ್‌ ಲಾರಿ ನಡುವೆ ಮುಧೋಳ ತಾಲೂಕಿನ ಲೋಕಾಪುರ ಬಳಿ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬಸ್‌ ಚಾಲಕನ...

read more
NEWSಕೃಷಿನಮ್ಮರಾಜ್ಯ

ಹೆಚ್ಚಾದ ರೈತರ ಕಿಚ್ಚು: ಇಂದಿನಿಂದ ನ.16ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಡಿಸಿ ಆದೇಶ

ಬಾಗಲಕೋಟೆ: ಜಿಲ್ಲೆಯ ಜಮಖಂಡಿ, ಮುಧೋಳ ಹಾಗೂ ರಬಕವಿ-ಬನಹಟ್ಟಿ ತಾಲೂಕುಗಳಾದ್ಯಂತ ಯಾವುದೇ ಪ್ರತಿಭಟನೆ ಮುಷ್ಕರ ಹಾಗೂ ಗುಂಪು ಸೇರುವಿಕೆಯನ್ನು ಇಂದಿನ ರಾತ್ರಿ (ನ.13) 8ಗಂಟೆಯಿಂದ ನ.16ರ ಬೆಳಗ್ಗೆ 8...

read more
NEWSಕೃಷಿನಮ್ಮರಾಜ್ಯ

ತ್ರೀವ್ರಗೊಂಡ ರೈತರ ಹೋರಾಟ: ಕಬ್ಬು ತುಂಬಿದ 50ಕ್ಕೂ ಹೆಚ್ಚು ಟ್ರ‍್ಯಾಕ್ಟರ್ ಟ್ರೇಲರ್‌ಗೆ ಬೆಂಕಿ ಹಚ್ಚಿ ಆಕ್ರೋಶ

ಬಾಗಲಕೋಟೆ: ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ. ಬಾಗಲಕೋಟೆಯ ಮುಧೋಳದ ಮಾಹಾಲಿಂಗಪುರ ಪಟ್ಟಣ ಬಳಿಯ ಸಂಗಾನಟ್ಟಿ ಕ್ರಾಸ್ ಬಳಿ ಕಬ್ಬಿನ ಟ್ರ‍್ಯಾಕ್ಟರ್ ಟ್ರೇಲರ್ ಪಲ್ಟಿ ಮಾಡಿ ಕಬ್ಬಿಗೆ...

read more
NEWSನಮ್ಮಜಿಲ್ಲೆನಮ್ಮರಾಜ್ಯ

ಬಾಗಲಕೋಟೆ: ಜು.29ರಿಂದ ಸಾರಿಗೆ ನೌಕರರ ಅಹೋರಾತ್ರಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ- ಆರಕ್ಷಕರ ಸಹಕಾರ ಕೋರಿದ ಕೂಟ

ಬಾಗಲಕೋಟೆ: ಸಾರಿಗೆ ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಹಾಗೂ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಅಹೋರಾತ್ರಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಜುಲೈ 29ರಿಂದ ಹಮ್ಮಿಕೊಳ್ಳಲಾಗುತ್ತಿದ್ದು...

read more
CRIMENEWSನಮ್ಮಜಿಲ್ಲೆ

NWKRTC: ಬುದ್ಧಿ ಹೇಳಿದ ಬಸ್‌ ಚಾಲಕರ ಮೇಲೆ ತನ್ನೂರಿನ ಪುಂಡರ ಗುಂಪು ಕರೆಸಿ ದೊಣ್ಣೆಯಿಂದ ಹೊಡೆಸಿದ ಬೈಕ್‌ ಸವಾರ

https://youtu.be/_DXQ2I-upNY ಬಾಗಲಕೋಟೆ: ನಿಧಾನವಾಗಿ ಹೋಗಪ್ಪ ಎಂದು ಬುದ್ಧಿವಾದ ಹೇಳಿದಕ್ಕೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಬಸ್​ ಚಾಲಕ ಮತ್ತು ನಿರ್ವಾಹಕನಿಗೆ ದೊಣ್ಣೆಯಿಂದ ಹೊಡೆದಿರುವ ಘಟನೆ...

read more
CRIMENEWSನಮ್ಮಜಿಲ್ಲೆ

ಚಾಲಕನ ನಿಯಂತ್ರಣ ತಪ್ಪಿ ಉರುಳಿದ ಸಾರಿಗೆ ಬಸ್: ಪ್ರಯಾಣಿಕರು ಪಾರು

ಬಾಗಲಕೋಟೆ: ಚಾಲಕ ನಿಯಂತ್ರಣ ತಪ್ಪಿದ ಸಾರಿಗೆ ಬಸ್​ ಕಂದಕಕ್ಕೆ ಉರುಳಿದ್ದು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಇಂದು ಜಿಲ್ಲೆ ರಬಕವಿ ಬನಹಟ್ಟಿ...

read more
error: Content is protected !!
Latest news
NWKRTC: ಮೇ 11ರಂದು ಹಾಲಿ ನೌಕರರಿಗೆ, ಮೇ 15ರಂದು ನಿವೃತ್ತರಿಗೆ ಮೇ18ರಂದು ವರ್ಗಾವಣೆಗೊಂಡ ನೌಕರರಿಗೆ 11 ತಿಂಗಳುಗಳ ವೇ... ಮೇ 11ರಂದು KSRTC ನೌಕರರಿಗೆ 11 ತಿಂಗಳು- KKRTC ನೌಕರರಿಗೆ 12 ತಿಂಗಳುಗಳ ವೇತನ ಹಿಂಬಾಕಿ ಪಾವತಿಗೆ ಆದೇಶ ಸಾರಿಗೆ ನೌಕರರಿಗೆ ಬಿಡುಗಡೆಯಾಗಿರುವ 450 ಕೋಟಿ ರೂ.ನಲ್ಲಿ KSRTC ನೌಕರರಿಗೆ ಮೇ 11ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ... ಮೇ 20ರ ಪೂರ್ವ ನಿರ್ಧಾರಿತ ಮುಷ್ಕರ ಮಾಡಿ ಪೌರುಷ ತೋರಿಸಿ: ಜಂಟಿ ಸಮಿತಿಗೆ ಒಕ್ಕೂಟದ ಜಯರಾಮ್‌ ರಾಥೋಡ್‌ ಸವಾಲ್‌ KSRTC ನೌಕರರ ಕೂಟ- ಜಂಟಿ ಸಮಿತಿ ಸಭೆ ಸೇರುವ ಬಗ್ಗೆ ಎರಡು ದಿನದಲ್ಲಿ ನಿರ್ಣಯ: ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ಟಿವಿಕೆ ಸರ್ಕಾರ ರಚನೆಗೆ ಸಂಖ್ಯಾಬಲದ ಅಡ್ಡಿ: ರಾಜ್ಯಪಾಲರ ಪವರ್ ಏನು, ಸುಪ್ರೀಂಕೋರ್ಟ್ ವಕೀಲರಾದ ಶಿವರಾಜು ಏನು ಹೇಳುತ್ತಾ... ರಾಜೀನಾಮೆ ನೀಡದೇ ಹೈಡ್ರಾಮಾ ಮಾಡಿದ್ದ ಮಮತಾ ಬ್ಯಾನರ್ಜಿ- ಸರ್ಕಾರ ವಜಾಗೊಳಿಸಿದ ರಾಜ್ಯಪಾಲ KSRTC: ನಿವೃತ್ತರಾದ 25ದಿನದೊಳಗೆ ಭವಿಷ್ಯ ನಿಧಿ ಪಾವತಿಸದಿದ್ದರೆ ಸಂಬಂಧಿಸಿದ ಅಧಿಕಾರಿಗಳೇ ವಿಳಂಬದ ಬಡ್ಡಿ ಬರಿಸಬೇಕು- ಪ... ಅನ್ನದಾತರಿಗೆ ಸಾಲ ಕೊಡಲು ಸಿಬಿಲ್ ಸ್ಕೋರ್ ತಾಳೆ ಹಾಕುವ ಪದ್ಧತಿ ಕೈಬಿಡಬೇಕು: ಆರ್‌ಬಿಐ ಅಧಿಕಾರಿಗಳಿಗೆ ಕುರುಬೂರು ಶಾಂತಕ... ಬಸ್–ತೈಲ ಟ್ಯಾಂಕರ್ ನಡುವೆ ಡಿಕ್ಕಿ: 16 ಮಂದಿ ಸಜೀವ ದಹನ, ಕ್ಷಣಾರ್ಧದಲ್ಲಿ ಹೊತ್ತಿ ಉರಿದ ವಾಹನಗಳು