Tag Archives: Bengaluru

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಕೂಟದ ನೂತನ ಕಚೇರಿ ಲೋಕಾರ್ಪಣೆ : ಉದಾಸೀನತೆಗೆ ಇಲ್ಲಿ ಜಾಗವಿರಬಾರದು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ನೂತನ ಕಚೇರಿಯನ್ನು ಗಣೇಶ ಚತುರ್ಥಿಯ ದಿನವಾದ ಶುಕ್ರವಾರ ಅಧಿಕೃತವಾಗಿ ಉದ್ಘಾಟಿಸಲಾಯಿತು. ಇಲ್ಲಿಯವರೆಗೆ ಗಾಂಧಿನಗರದಲ್ಲಿರುವ ರೈತ ಸಂಘದ ಕಚೇರಿಯಲ್ಲೇ...

ಓದು ಮುಂದುವರಿಸಿ
NEWSನಮ್ಮಜಿಲ್ಲೆನಮ್ಮರಾಜ್ಯ

AWS, DM ಮಾಡಿದ ತಪ್ಪಿಗೆ ನಿರ್ವಾಹಕ ಕಟ್ಟಬೇಕಂತೆ 12,200 ರೂ.ದಂಡ !

ರಬ್ಬರ್‌ಸ್ಟಾಂಪ್‌ ಅಗಿದ್ದಾರಾ ಸಾರಿಗೆ ನಿಗಮಗಳ ವಿಭಾಗೀಯ ನಿಯಂತ್ರಣಾಧಿಕಾರಿಗಳು ಬೆಂಗಳೂರು: ಎತ್ತಿಗೆ ಜ್ವರ ಬಂದರೆ ಕೊಟ್ಟಿಗೆಗೆ ಬರೆ ಹಾಕು ಎಂಬಂತೆ ಸಾರಿಗೆ ನಿಗಮಗಳ ಅಧಿಕಾರಿಗಳು ತಮ್ಮ ದೂಂಡಾವರ್ತನೆಯನ್ನು ನೌಕರರ...

ಓದು ಮುಂದುವರಿಸಿ
NEWSನಮ್ಮಜಿಲ್ಲೆನಮ್ಮರಾಜ್ಯ

ನೌಕರರ ಕೈಗೆ ಚಿಪ್ಪು ಕೊಟ್ಟು ಹೋದ ನಿಕಟಪೂರ್ವ ಸಾರಿಗೆ ಸಚಿವ: ನೊಂದ ನೌಕರರು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿಕಟಪೂರ್ವ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರ ಭಾವಚಿತ್ರವುಳ್ಳ ಬ್ಯಾನರ್‌ಗಳು ಮತ್ತು ಕಟೌಟ್‌ಗಳಿಗೆ ಬಹುತೇಕ ಎಲ್ಲ ಘಟಕ ಮಟ್ಟದಲ್ಲಿ...

ಓದು ಮುಂದುವರಿಸಿ
NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರು: ಅಗ್ರಿಮೆಂಟ್ ಬೇಕು ಎನ್ನುವವರೇ ಒಮ್ಮೆ ನೋಡಿ..!

ನಮ್ಮಲ್ಲಿಯ ಅಗ್ರಿಮೆಂಟ್ ಹೇಗೆಂದರೆ ಪ್ರತಿ ವರ್ಷ ನಡೆಯುವ ಊರಿನ ಜಾತ್ರೆಯ ತೇರು/ರಥೋತ್ಸವ ಇದ್ದ ಹಾಗೆ. ಈ ತೇರು ತನ್ನಷ್ಟಕ್ಕೆ ಹೊಗುವುದಿಲ್ಲ. ಅದಕ್ಕೆ ಎಲ್ಲರೂ ಸೇರಿ ಹಗ್ಗಕಟ್ಟಿ ಎಳೆದರೆ...

ಓದು ಮುಂದುವರಿಸಿ
NEWSನಮ್ಮಜಿಲ್ಲೆನಮ್ಮರಾಜ್ಯ

ಸೆ.4ರಂದು ಸರ್ವ ಸಾರಿಗೆ ಸಂಘಟನೆಗಳ ಸಭೆ: ನೌಕರರ ಸಮಸ್ಯೆ ನೀಗಿಸಲು ಒಗ್ಗೂಡುತ್ತಿವೆಯೇ ಸಂಘಟನೆಗಳು?

ಬೆಂಗಳೂರು: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಮುಷ್ಕರ ನಡೆದು 5ತಿಂಗಳುಗಳಾದರೂ ಆ ವೇಳೆ ನೌಕರರಿಗೆ ಅಗಿರುವ ತೊಂದರೆ ಸರಿಪಡಿಸಲು ಇನ್ನೂ ವಿಳಂಬವಾಗುತ್ತಿದೆ....

ಓದು ಮುಂದುವರಿಸಿ
1 87 88
Page 88 of 88
error: Content is protected !!
Latest news
ಇದು ನಿಗಮಗೆ ಗೊತ್ತೆ? ಗ್ರಾಚ್ಯುಟಿ, ರಜೆ ನಗದೀಕರಣ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸುವಂತಿಲ್ಲ 4-6 ತಿಂಗಳಿನಲ್ಲಿ ಬೆಂಗಳೂರಿನ ರಸ್ತೆಗಳಿಗೆ ಹೊಸ ಲುಕ್‌: ಸಚಿವ ಕೃಷ್ಣ ಬೈರೇಗೌಡ BMTC ಬಸ್‌- ಬೈಕ್‌ಗೆ ಡಿಕ್ಕಿ: ಬೈಕ್‌ನಲ್ಲಿದ್ದ ಮಗು, ದಂಪತಿ ಸೇರಿ ಮೂವರು ಮೃತ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕ BMTC: ಮುಂದಿನ ವರ್ಷದಿಂದ ನಿರ್ವಾಹಕರ ಮುಂಬಡ್ತಿ ಜೇಷ್ಠತಾ ಪಟ್ಟಿಯಲ್ಲಿ ನಿಧನ, ವಜಾ, ನಿವೃತ್ತರ ಹೆಸರು ಸೇರ್ಪಡೆ ಆಗಲ್ಲ-... ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಇಂದು KSRTC ನೂತನ ಎಂಡಿಯಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ ಅಡ್ಡ ಮತದಾನ ಮಾಡಿದ್ದು ಯಾರೆಂದು ಗೊತ್ತು: ಮುಂದಿದೆ ಮಾರಿಹಬ್ಬ- ಎಚ್‌ಡಿಕೆ BMTC ಎಂಡಿ ಈಗ KSRTC ವ್ಯವಸ್ಥಾಪಕ ನಿರ್ದೇಶಕ- ಬಿಎಂಟಿಸಿಗೆ ರಘುನಂದನ್ ಮೂರ್ತಿ ನೂತನ ಎಂಡಿ 7ಕೋಟಿಗೂ ಹೆಚ್ಚು ಮಂದಿಗೆ ಸಿಹಿಸುದ್ದಿ: UPI-ATMನಲ್ಲಿ ಶೇ.75ರಷ್ಟು ಪಿಎಫ್‌ ಹಣ ವಿತ್‌ಡ್ರಾಗೆ ಅವಕಾಶ- ಜೂನ್ ಅಂತ್ಯದ...