Tag Archives: BMTC

Breaking Newsನಮ್ಮಜಿಲ್ಲೆ

BMTC ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲ: ವೇತನಕ್ಕಾಗಿ ಕಾದು ಕುಳಿತ್ತಿದ್ದ ನೌಕರರಿಗೆ ನಿರಾಸೆ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ನಿಗಮ ಅಧಿಕಾರಿಗಳು/ನೌಕರರಿಗೆ ಫೆಬ್ರವರಿ ತಿಂಗಳ ವೇತನ ಮಾ.1ನೇ ತಾರೀಖಿಗೆ ಕೊಡಬೇಕು ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆರ್‌.ರಾಮಚಂದ್ರನ್‌ ಫೆ.19ರಂದು ಆದೇಶ ಹೊರಡಿಸಿದ್ದರು....

ಓದು ಮುಂದುವರಿಸಿ
NEWSನಮ್ಮಜಿಲ್ಲೆಬೆಂಗಳೂರು

BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿಗಳು/ನೌಕರರ 2025ರ ಜವನರಿಯ ವೇತನ ಚೀಟಿ (Pay slip) ಸೇರಿದಂತೆ ಇನ್ನುಮುಂದಿನ ಎಲ್ಲ ತಿಂಗಳುಗಳ ವೇತನ ಚೀಟಿಯೂ ಆನ್-ಲೈನ್ ಮೂಲಕ...

ಓದು ಮುಂದುವರಿಸಿ
CRIMENEWS

ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌

ಬೆಂಗಳೂರು: ಕಾರಿನ ಡೋರ್‌ಗೆ ಬೈಕ್ ಡಿಕ್ಕಿಕೊಡೆದ ಪರಣಾಮ ಕೆಳಗೆ ಬಿದ್ದ ಬೈಕ್‌ ಸವಾರ ಮಹಿಳೆ ಮೇಲೆ ಬಿಎಂಟಿಸಿ ಬಸ್ ಹರಿದು ಆಕೆ ಮೃತಪಟ್ಟಿರುವ ಘಟನೆ ಮೈಸೂರು ರಸ್ತೆಯ...

ಓದು ಮುಂದುವರಿಸಿ
LatestNEWSನಮ್ಮಜಿಲ್ಲೆಬೆಂಗಳೂರು

“ಕೆಎಸ್‌ಆರ್‌ಟಿಸಿ ಆರೋಗ್ಯ” ಯೋಜನೆ ಕುರಿತು ನೌಕರರಿಗೆ ಪತ್ರ ಬರೆದು ಖುಷಿ ಹಂಚಿಕೊಂಡ MD ಅನ್ಬುಕುಮಾರ್‌

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬ ನೌಕರರು ಉತ್ತಮ ಆರೋಗ್ಯದಿಂದ ಇರಬೇಕು ಎಂಬ ಸದುದ್ದೇಶದಿಂದ "ಕೆಎಸ್‌ಆರ್‌ಟಿಸಿ ಆರೋಗ್ಯ" ಯೋಜನೆಯನ್ನು ರೂಪಿಸಿದ್ದು, ಮುಖ್ಯಮಂತ್ರಿಗಳು...

ಓದು ಮುಂದುವರಿಸಿ
NEWSನಮ್ಮಜಿಲ್ಲೆನಮ್ಮರಾಜ್ಯ

BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಸಲು ಎಂಡಿ ಆದೇಶ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿ/ಸಿಬ್ಬಂದಿಗಳಿಗೆ ಇದೇ ಡಿಸೆಂಬರ್20ರಂದು ಬಾಕಿ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಸಲು ವ್ಯವಸ್ಥಾಪಕ ನಿರ್ದೇಶಕ ಆರ್. ರಾಮಚಂದ್ರನ್ ಇಂದು ಆದೇಶ...

ಓದು ಮುಂದುವರಿಸಿ
NEWSನಮ್ಮಜಿಲ್ಲೆನಮ್ಮರಾಜ್ಯ

AWS, DM ಮಾಡಿದ ತಪ್ಪಿಗೆ ನಿರ್ವಾಹಕ ಕಟ್ಟಬೇಕಂತೆ 12,200 ರೂ.ದಂಡ !

ರಬ್ಬರ್‌ಸ್ಟಾಂಪ್‌ ಅಗಿದ್ದಾರಾ ಸಾರಿಗೆ ನಿಗಮಗಳ ವಿಭಾಗೀಯ ನಿಯಂತ್ರಣಾಧಿಕಾರಿಗಳು ಬೆಂಗಳೂರು: ಎತ್ತಿಗೆ ಜ್ವರ ಬಂದರೆ ಕೊಟ್ಟಿಗೆಗೆ ಬರೆ ಹಾಕು ಎಂಬಂತೆ ಸಾರಿಗೆ ನಿಗಮಗಳ ಅಧಿಕಾರಿಗಳು ತಮ್ಮ ದೂಂಡಾವರ್ತನೆಯನ್ನು ನೌಕರರ...

ಓದು ಮುಂದುವರಿಸಿ
NEWSನಮ್ಮಜಿಲ್ಲೆನಮ್ಮರಾಜ್ಯ

ನೌಕರರ ಕೈಗೆ ಚಿಪ್ಪು ಕೊಟ್ಟು ಹೋದ ನಿಕಟಪೂರ್ವ ಸಾರಿಗೆ ಸಚಿವ: ನೊಂದ ನೌಕರರು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿಕಟಪೂರ್ವ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರ ಭಾವಚಿತ್ರವುಳ್ಳ ಬ್ಯಾನರ್‌ಗಳು ಮತ್ತು ಕಟೌಟ್‌ಗಳಿಗೆ ಬಹುತೇಕ ಎಲ್ಲ ಘಟಕ ಮಟ್ಟದಲ್ಲಿ...

ಓದು ಮುಂದುವರಿಸಿ
1 9 10
Page 10 of 10
error: Content is protected !!
Latest news
BMTC ಘಟಕ-29ರ ಆವರಣದಲ್ಲೇ ನಡೆದ ಅಪಘಾತ: ಗಾಯಾಳು ಚಾಲಕನಿಗೆ 6 ಸಾವಿರ ಕೊಟ್ಟು ಸುಮ್ಮನಾದ ಅಧಿಕಾರಿಗಳು- ಬಸ್‌ ನಿಲ್ಲಿಸಿ... KSRTC ಪುತ್ತೂರು: ಬಿದ್ದು ಎರಡೂ ಕಾಲುಗಳ ಮುರಿದುಕೊಂಡಿದ್ದ ಚಾಲಕನಿಗೆ 71 ಸಾವಿರ ರೂ. ನೆರವು- ಧೈರ್ಯ ತುಂಬಿದ ಡಿಎಂ KSRTC ಅರಸೀಕೆರೆ: ಚಾಲನಾ ಸಿಬ್ಬಂದಿ ಒಗ್ಗಟ್ಟಿಗೆ ಮಣಿದು ಎಂಡಿಗೆ ನೋಟಿಸ್‌ ಜಾರಿ ಮಾಡಿದ ಕಾರ್ಮಿಕ ಆಯುಕ್ತರು ಅರ್ಹ ದಲಿತರು, ಹಿಂದುಳಿದವರಿಗೆ ಯೋಜನೆ ಸೌಲಭ್ಯ ತಲುಪಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಅನುರಾಧ ತಾಕೀತು ಮಾವು ಬೆಳೆ ಹೆಕ್ಟೇರಿಗೆ 80 ಸಾವಿರ ರೂ. ಸಿಗಲಿದ್ದು ರೈತರು ಬೆಳೆ ವಿಮೆಗೆ ಅರ್ಜಿ ಹಾಕಿ: ಹಿರಿಯ ಸಹಾಯಕ ತೋಟಗಾರಿಕೆ ನಿರ್... ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ. ಭಾರಿ ನಗದು ಬಹುಮಾನ: ಕ್ರೀಡಾಪಟುಗಳ ಬದುಕಿಗೆ ಭರವಸೆ ನೀಡಿದ ಸಿಎಂ BMTC: ಮಹಿಳಾ ಕಂಡಕ್ಟರ್‌ಗಳಿಗೆ ಶೇ.33ರಷ್ಟು ಮುಂಬಡ್ತಿ ಮೀಸಲಾತಿ ಅಸಾಧ್ಯ- ಸಂಸ್ಥೆ ನಿಯಮದಲ್ಲೂ ಇಲ್ಲ ಅವಕಾಶ ಎಂದ ಸಿಪಿಎ... ಶಕ್ತಿಯೋಜನೆಗಾಗಿ ರಾಜಸ್ಥಾನದ ಆಧಾರ್‌ ಕಾರ್ಡ್‌ಗೆ ಬೆಂಗಳೂರು ನಿವಾಸಿ ಎಂಬ ನಕಲಿ ಕಾರ್ಡ್‌ ಸೃಷ್ಟಿಸಿಕೊಂಡು ಮಹಿಳೆ ಓಡಾಟ! BMTC ಘಟಕ 29: ಡಿಪೋ ಆವರಣದಲ್ಲಿ ಎಲೆಕ್ಟ್ರಿಕ್ ಬಸ್ ಡಿಕ್ಕಿ- ಚಾಲಕನಿಗೆ ತೀವ್ರ ಗಾಯ ತಿ.ನರಸೀಪುರ: ಯುವಕನ ಕಿರುಕುಳದಿಂದ ಮದುವೆ ನಿಶ್ಚಯವಾಗಿದ್ದ ಯುವತಿ ಜತೆಗೆ ಅಪ್ಪಅಮ್ಮ ಆತ್ಮಹತ್ಯೆ