Tag Archives: Conductor

CRIMENEWSನಮ್ಮರಾಜ್ಯ

KKRTC ವಿಜಯಪುರ: ನೌಕರರ ವಿರುದ್ಧ ಕೇಸ್‌ ಬರೆಯಲು ತಾವೇ ಪಾರ್ಸಲ್‌ನಲ್ಲಿ 500 ರೂ. ಇಟ್ಟು ತನಿಖೆಗೆ ಬಂದ ಸಂಚಾರ ನಿರೀಕ್ಷಕರು, ಈ ಭ್ರಷ್ಟರಿಗೆ ಲಂಚಬಾಕ ಡಿಸಿ ಸಾಥ್‌- ಆರೋಪ

ಅಮಾನತಿಗೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಕೆಕೆಆರ್‌ಟಿಸಿ ಎಂಡಿ ಡಾ.ಸುಶೀಲ ಅವರಿಗೆ ಪತ್ರ ಬರೆದ ಯಾಕೂಬ್‌ ನಾಟೀಕಾರ ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ...

ಓದು ಮುಂದುವರಿಸಿ
NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ನಮ್ಮ ಎಲ್ಲ ಪ್ರೀತಿಯ ಕಂಡಕ್ಟರ್‌ಗಳ ಮೆಚ್ಚಲೇಬೇಕು.. ಪ್ರಯಾಣಿಕ ಗಂಗಾಧರ

ಪುತ್ತೂರು: ಯಾಕೋ ಇವತ್ತು ನಮ್ಮ ಈ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್ ಟಿಕೆಟ್ ಬಗ್ಗೆ ಸ್ವಲ್ಪ ಬರೆಯುವ ಅಂತ ಮನಸ್ಸಾಯಿತು. ನಾನು ಸುಮಾರು...

ಓದು ಮುಂದುವರಿಸಿ
NEWSನಮ್ಮಜಿಲ್ಲೆನಮ್ಮರಾಜ್ಯ

BMTC: 87 ನಿರ್ವಾಹಕರಿಗೆ TC ಹುದ್ದೆಗೆ ಮುಂಬಡ್ತಿ- ಸ್ಥಳ ನಿಯೋಜನೆಯೊಂದಿಗೆ ವರ್ಗಾವಣೆ ಮಾಡಿ ಸಿಪಿಎಂ ಆದೇಶ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ 87 ನಿರ್ವಾಹಕರನ್ನು ಸಂಚಾರಿ ನಿಯಂತ್ರಕ (TC) ಹುದ್ದೆಗೆ ಮುಂಬಡ್ತಿ ನೀಡಿ ಸ್ಥಳ ನಿಯೋಜನೆಯೊಂದಿಗೆ ವರ್ಗಾವಣೆ ಮಾಡಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು...

ಓದು ಮುಂದುವರಿಸಿ
NEWSನಮ್ಮಜಿಲ್ಲೆನಮ್ಮರಾಜ್ಯ

ನಾನು ಕಂಡ ಒಬ್ಬ ನಿಷ್ಠಾವಂತ ಕಂಡಕ್ಟರ್ ಬಗ್ಗೆ..: ಮಿಲೆನಿಯರ್ ಕಾವ್ಯಾ ಪುತ್ತೂರು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳು ಅಂದರೆ ಶೇ.90ರಷ್ಟು ಜನರಿಗೆ ತುಂಬಾ ಇಷ್ಟ. ಇನ್ನು ಅದರಲ್ಲಿ ಇರುವ ಕೆಲವೇ ಕೆಲವು ಬೆರಳೆಣಿಕೆಯ ನಿರ್ವಾಹಕರ ವರ್ತನೆ...

ಓದು ಮುಂದುವರಿಸಿ
CRIMENEWSನಮ್ಮಜಿಲ್ಲೆ

KSRTC: ಪ್ರಯಾಣಿಕ ಮಹಿಳೆಯೊಬ್ಬರ ಗುಪ್ತಾಂಗ ಸ್ಪರ್ಶಿಸಿದ ಕಂಡಕ್ಟರ್‌ ಅಮಾನತು- ಸುಮೋಟೊ ಕೇಸ್ ದಾಖಲು

https://youtu.be/Bl1gQJT23XE ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ ನಿರ್ವಾಹಕನೊಬ್ಬ ಮಹಿಳಾ ಪ್ರಯಾಣಿಕರೊಬ್ಬರ ಗುಪ್ತಾಂಗವನ್ನು ಸ್ಪರ್ಶಿಸಿ ಅಸಭ್ಯವಾಗಿ ನಡೆದುಕೊಂಡಿದ್ದು ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು...

ಓದು ಮುಂದುವರಿಸಿ
NEWSನಮ್ಮಜಿಲ್ಲೆನಮ್ಮರಾಜ್ಯ

BMTC- ಆದಾಯ ಸೋರಿಕೆ ಮಾಡುವ ನಿರ್ವಾಹಕರ ಪಟ್ಟಿಕೊಡಿ: ಜಾಗೃತಾಧಿಕಾರಿ

ಬೆಂಗಳೂರು: ಸಾರಿಗೆ ಆದಾಯ ಸೋರಿಕೆ ಮಾಡುವ ನಿರ್ವಾಹಕರ ಪಟ್ಟಿಯನ್ನು ನೀಡುವಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿ ಎಲ್ಲ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚನೆ...

ಓದು ಮುಂದುವರಿಸಿ
error: Content is protected !!
Latest news
KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ ನ್ಯಾಯಾಲಯದ ಆದೇಶ ಪಾಲಿಸದ KKRTC: ಮೃತರ ಕುಟುಂಬಕ್ಕೆ 36 ಲಕ್ಷ ರೂ. ಪರಿಹಾರ ನೀಡದಕ್ಕೆ ಔರಾದ್ ಘಟಕದ 2ಬಸ್‌ಗಳ ಜಪ್ತಿ ಸರ್ಕಾರದಿಂದ ಹೊರಬಿತ್ತು ಮಹತ್ವದ ಆದೇಶ: ಇನ್ನುಮುಂದೆ ಸರ್ಕಾರಿ ಪುರುಷ ನೌಕರರು ಪಡೆಯಬಹುದು 6ತಿಂಗಳ ಶಿಶುಪಾಲನಾ ರಜೆ KSRTC: ಇಂದಿನಿಂದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ವಿತರಣೆಗೆ ಸರ್ಕಾರದ ಆದೇಶ