Tag Archives: Court

CRIMENEWSನಮ್ಮರಾಜ್ಯ

KKRTC ಕಂಡಕ್ಟರ್‌ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 3 ವರ್ಷ ಜೈಲು, 6 ಸಾವಿರ ರೂ. ದಂಡ ವಿಧಿಸಿದ ಕೋರ್ಟ್‌ ಮಹತ್ವದ ತೀರ್ಪು

ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕರ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಪ್ರಕರಣದಲ್ಲಿ ಅಪರಾಧಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ...

CRIMENEWSನಮ್ಮರಾಜ್ಯ

ಪತಿ ಹತ್ಯೆಮಾಡಿದ ಪತ್ನಿ ಸೇರಿದಂತೆ ಇಬ್ಬರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಕೊರ್ಟ್‌

ಶಿವಮೊಗ್ಗ: ಪತಿಯನ್ನು ಹತ್ಯೆಮಾಡಿದ ಪತ್ನಿ ಸೇರಿದಂತೆ ಇಬ್ಬರಿಗೆ ಮರಣದಂಡನೆ ಹಾಗೂ ಮತ್ತೊಬ್ಬನಿಗೆ ಏಳುವರ್ಷ ಜೈಲು ಶಿಕ್ಷೆ ವಿಧಿಸಿ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರನ್ಯಾಯಾಲಯ ಮಹತ್ವದ...

CRIMENEWSನಮ್ಮರಾಜ್ಯ

ಅತ್ಯಾಚಾರ ಪ್ರಕರಣ : ಮಾಜಿ ಸಂಸದ ಪ್ರಜ್ವಲ್ ರೇವಣ್ಣನಿಗೆ ಜೀವವಿರುವವರೆಗೂ ಜೈಲು ಶಿಕ್ಷೆ, 11.75 ಲಕ್ಷ ರೂ. ದಂಡ ವಿಧಿಸಿ ಕೋರ್ಟ್‌ ತೀರ್ಪು

ಬೆಂಗಳೂರು: ಕೆ.ಆ‌ರ್.ನಗರದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ದೋಷಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣನಿಗೆ ಜೀವಾವಧಿ ಶಿಕ್ಷೆ ಹಾಗೂ 11.75 ಲಕ್ಷ ರೂ. ದಂಡ...

CRIMENEWSನಮ್ಮಜಿಲ್ಲೆ

ಮಂಡ್ಯ- 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ ಜೀವಾವಧಿ ಶಿಕ್ಷೆ, 1 ಲಕ್ಷ ರೂ.ದಂಡ ವಿಧಿಸಿ ತೀರ್ಪು ನೀಡಿದ ಕೋರ್ಟ್‌

ಮಂಡ್ಯ: ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪ ಸಾಭೀತದ ಹಿನ್ನೆಲೆಯಲ್ಲಿ 59 ವರ್ಷದ ವ್ಯಕ್ತಿಗೆ ಮಂಡ್ಯದ ಎರಡನೇ ಜಿಲ್ಲಾ ಸೆಷನ್ ನ್ಯಾಯಾಲಯ ಜೀವಾವಧಿ...

CRIMENEWSಸಿನಿಪಥ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ ಗೈರು- ಕೋರ್ಟ್‌ ಅಸಮಾಧಾನ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್‌ ಇಂದು ವಿಚಾರಣೆ ಗೈರಾಗಿರುವುದಕ್ಕೆ 57ನೇ ಸಿಸಿಎಚ್ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ದರ್ಶನ್‌ ಕೋರ್ಟ್‌ಗೆ ವಿಚಾರಣೆ ಹಾಜರಾಗಬೇಕಿತ್ತು....

CRIMEನಮ್ಮಜಿಲ್ಲೆ

ಪ್ರೇಯಸಿ- ಆಕೆಯ 11 ವರ್ಷದ ಮಗನ ಕೊಂದಿದ್ದಾತನಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಪತಿಯಿಂದ ದೂರಾಗಿ ಇಬ್ಬರು ಮಕ್ಕಳ ಜತೆ ವಾಸಗಿದ್ದ ಮಹಿಳೆಯೊಂದಿಗೆ ಸಲುಗೆ ಬೆಳಸಿಕೊಂಎಉ ಬಳಿಕ ಆ ಪ್ರೇಯಸಿ ಮತ್ತು ಆಕೆಯ ಪುತ್ರನನ್ನು ಹತ್ಯೆ ಮಾಡಿದ ಆರೋಪಿಗೆ ನ್ಯಾಯಾಲಯ...

1 2
Page 2 of 2
error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ