Tag Archives: HDK

NEWSನಮ್ಮಜಿಲ್ಲೆನಮ್ಮರಾಜ್ಯ

ಕಾಲ್ತುಳಿತ ಪ್ರಕರಣ: ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ತಲೆದಂಡ

ಬೆಂಗಳೂರು: RCB ವಿಜಯೋತ್ಸವದ ವೇಳೆ ಅದ ಅನಾಹುತಕ್ಕೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ತಲೆದಂಡವಾಗಿದೆ. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು ಬಿಡುಗಡೆ...

read more
NEWSನಮ್ಮಜಿಲ್ಲೆಬೆಂಗಳೂರು

ರಾಜಕಾಲುವೆ ರಕ್ಕಸರ ವಿರುದ್ಧ ಕ್ರಮ ಜರುಗಿಸುವ ದಮ್ಮು ತಾಕತ್ತು ನಿಮಗೆ ಇದೆಯಾ ಡಿಕೆಶಿ ಅವರೇ: ಕೇಂದ್ರ ಸಚಿವ ಎಚ್‌ಡಿಕೆ ಪ್ರಶ್ನೆ

ಬೆಂಗಳೂರು: ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ಕೊಟ್ಟು ಮಳೆ, ನೆರೆ ಪರಿಸ್ಥಿತಿ ವೀಕ್ಷಣೆ ಮಾಡಿರುವುದೇನೋ ಸರಿ. ಆದರೆ, ಅವರ ಭೇಟಿ...

read more
NEWSದೇಶ-ವಿದೇಶನಮ್ಮರಾಜ್ಯ

ನಿಮ್ಮ ಸದಾರಮೆ ಸಾಕು ಮಳೆ, ಕೊಲೆಗಳಿಂದ ತತ್ತರಿಸಿರುವ ಕರಾವಳಿ ಜನತೆಗೆ ಧೈರ್ಯ ತುಂಬಿ: ಸಿಎಂಗೆ ಎಚ್‌ಡಿಕೆ ತಾಕೀತು

ಬೆಂಗಳೂರು: ಕರಾವಳಿ ಭಾಗ ಸೇರಿ ರಾಜ್ಯದ ಉದ್ದಗಲಕ್ಕೂ ನಿರಂತರ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನವನ್ನು ಛಿದ್ರಗೊಳಿಸಿದೆ. ಜನ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಜವಾಬ್ದಾರಿಯುತವಾಗಿ ವರ್ತಿಸಬೇಕಿದ್ದ ರಾಜ್ಯ ಸರಕಾರ, ಕರಾವಳಿಗರ...

read more
NEWSನಮ್ಮರಾಜ್ಯರಾಜಕೀಯ

ಸಿಎಂ ಕುರ್ಚಿ ಉಳಿಸಿಕೊಳ್ಳಲು ಜಾತಿ ಜನಗಣತಿ ನಾಟಕ: ಕೇಂದ್ರ ಸಚಿವ HDK ಕಿಡಿ

ಬೆಂಗಳೂರು: ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಪದವಿ ಉಳಿಸಿಕೊಳ್ಳಲು ಜಾತಿ ಜನಗಣತಿ ನಾಟಕ ಆಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

read more
NEWSನಮ್ಮರಾಜ್ಯರಾಜಕೀಯ

ರಾಜ್ಯದಲ್ಲಿದೆ ದರ ಬೀಜಾಸುರ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ ಎಚ್‌ಡಿಕೆ ಕಿಡಿ

ನ್ಯೂಡೆಲ್ಲಿ: ರಾಜ್ಯದಲ್ಲಿ ದರ ಏರಿಕೆ ಬೀಜಾಸುರ ಸರ್ಕಾರವಿದ್ದು ಅದು ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಇಂದು ಈ ಬಗ್ಗೆ ಮಾಧ್ಯಮ ಹೇಳಿಕೆ...

read more
NEWSದೇಶ-ವಿದೇಶನಮ್ಮರಾಜ್ಯ

ಸರ್ಕಾರಿ ಜಮೀನು ಒತ್ತುವರಿ ಪ್ರಕರಣ: ಕೇಂದ್ರ ಸಚಿವ ಕುಮಾರಸ್ವಾಮಿ ಅರ್ಜಿ ಇತ್ಯರ್ಥಪಡಿಸಿದ ಸುಪ್ರೀಂ ಕೋರ್ಟ್‌

ನ್ಯೂಡೆಲ್ಲಿ: ರಾಮನಗರದ ಬಿಡದಿಯ ಕೇತಗಾನಹಳ್ಳಿ‌ ಬಳಿ ಸರ್ಕಾರಿ ಜಮೀನು ಒತ್ತುವರಿ ಪ್ರಕರಣದಲ್ಲಿ ದಾಖಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿ ವಜಾ ಮಾಡುವಂತೆ ಕೋರಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ...

read more
NEWSಶಿಕ್ಷಣ

ದ್ವಿತೀಯ ಪಿಯುಸಿ ಪರೀಕ್ಷೆ ಇಂದಿನಿಂದ ಆರಂಭ: 7.13 ಲಕ್ಷ ವಿದ್ಯಾರ್ಥಿಗಳೆಲ್ಲರಿಗೂ ಶುಭ ಕೋರಿದ ಎಚ್‌ಡಿಕೆ

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 (2nd PUC Exam) ಶನಿವಾರದಿಂದ (ಮಾರ್ಚ್​ 1) ರಾಜ್ಯಾದ್ಯಂತ ಆರಂಭವಾಗಿದ್ದು, ಮಾರ್ಚ್ 20ರವರೆಗೆ ನಡೆಯಲಿವೆ. ರಾಜ್ಯಾದ್ಯಂತ ಒಟ್ಟು 1171...

read more
error: Content is protected !!
Latest news
ಸಾರಿಗೆ ನೌಕರರಿಗೆ ಬಿಡುಗಡೆಯಾಗಿರುವ 450 ಕೋಟಿ ರೂ.ನಲ್ಲಿ KSRTC ನೌಕರರಿಗೆ ಮೇ 11ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ... ಮೇ 20ರ ಪೂರ್ವ ನಿರ್ಧಾರಿತ ಮುಷ್ಕರ ಮಾಡಿ ಪೌರುಷ ತೋರಿಸಿ: ಜಂಟಿ ಸಮಿತಿಗೆ ಒಕ್ಕೂಟದ ಜಯರಾಮ್‌ ರಾಥೋಡ್‌ ಸವಾಲ್‌ KSRTC ನೌಕರರ ಕೂಟ- ಜಂಟಿ ಸಮಿತಿ ಸಭೆ ಸೇರುವ ಬಗ್ಗೆ ಎರಡು ದಿನದಲ್ಲಿ ನಿರ್ಣಯ: ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ಟಿವಿಕೆ ಸರ್ಕಾರ ರಚನೆಗೆ ಸಂಖ್ಯಾಬಲದ ಅಡ್ಡಿ: ರಾಜ್ಯಪಾಲರ ಪವರ್ ಏನು, ಸುಪ್ರೀಂಕೋರ್ಟ್ ವಕೀಲರಾದ ಶಿವರಾಜು ಏನು ಹೇಳುತ್ತಾ... ರಾಜೀನಾಮೆ ನೀಡದೇ ಹೈಡ್ರಾಮಾ ಮಾಡಿದ್ದ ಮಮತಾ ಬ್ಯಾನರ್ಜಿ- ಸರ್ಕಾರ ವಜಾಗೊಳಿಸಿದ ರಾಜ್ಯಪಾಲ KSRTC: ನಿವೃತ್ತರಾದ 25ದಿನದೊಳಗೆ ಭವಿಷ್ಯ ನಿಧಿ ಪಾವತಿಸದಿದ್ದರೆ ಸಂಬಂಧಿಸಿದ ಅಧಿಕಾರಿಗಳೇ ವಿಳಂಬದ ಬಡ್ಡಿ ಬರಿಸಬೇಕು- ಪ... ಅನ್ನದಾತರಿಗೆ ಸಾಲ ಕೊಡಲು ಸಿಬಿಲ್ ಸ್ಕೋರ್ ತಾಳೆ ಹಾಕುವ ಪದ್ಧತಿ ಕೈಬಿಡಬೇಕು: ಆರ್‌ಬಿಐ ಅಧಿಕಾರಿಗಳಿಗೆ ಕುರುಬೂರು ಶಾಂತಕ... ಬಸ್–ತೈಲ ಟ್ಯಾಂಕರ್ ನಡುವೆ ಡಿಕ್ಕಿ: 16 ಮಂದಿ ಸಜೀವ ದಹನ, ಕ್ಷಣಾರ್ಧದಲ್ಲಿ ಹೊತ್ತಿ ಉರಿದ ವಾಹನಗಳು KSRTC ಸಂಸ್ಥೆಯ ನೌಕರರ ಬಾಳು ಹಸನು ಮಾಡಲು ಸಂಘಟನೆಗಳ ನಾಯಕರು ಒಗ್ಗಟ್ಟಾಗಿ: ಜೀವನ್ ಮಾರ್ಟಿಸ್ ಮನವಿ ಟನ್‌ ಕಬ್ಬಿಗೆ 4500 ರೂ. ನಿಗದಿಗೊಳಿಸಿ: ಕೇಂದ್ರ ಸರ್ಕಾರಕ್ಕೆ ಅತ್ತಹಳ್ಳಿ ದೇವರಾಜ್ ಆಗ್ರಹ