Tag Archives: High Court

NEWSನಮ್ಮಜಿಲ್ಲೆನಮ್ಮರಾಜ್ಯ

ಹತ್ತು ವರ್ಷ ನಿರಂತರವಾಗಿ ಸೇವೆ ಸಲ್ಲಿಸಿದ ಉದ್ಯೋಗಿ ಕಾಯಂಗೆ ಅರ್ಹ: ಹೈಕೋರ್ಟ್‌ ಮಹತ್ವದ ತೀರ್ಪು

ಬೆಂಗಳೂರು: ಹತ್ತು ವರ್ಷ ನಿರಂತರವಾಗಿ ಸೇವೆ ಸಲ್ಲಿಸಿದರೆ ಅಂಥ ಉದ್ಯೋಗಿ ಕಾಯಂಗೆ ಅರ್ಹ ಎಂದು ಹೈಕೋರ್ಟ್‌ ಮಹತ್ವದ ತೀರ್ಪುನೀಡಿದೆ. ದಿನಗೂಲಿ ಆಧಾರದಲ್ಲಿ ಸತತ 30 ವರ್ಷ ಅರಣ್ಯ...

read more
NEWSನಮ್ಮರಾಜ್ಯಲೇಖನಗಳು

KSRTC ನೌಕರರ ವೇತನ ಸಂಬಂಧ ಸುಳ್ಳು ಹೇಳಲು ಹೋಗಿ ದೊಡ್ಡ ಮೂರ್ಖರಾದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ!!

ನೌಕರರು ಮಾರ್ಚ್‌ 10ರಂದು ಕೋರ್ಟ್‌ ಮೆಟ್ಟಿಲೇರಿರುವುದು ಪಾಪ ಸಾರಿಗೆ ಮಂತ್ರಿಗೆ ಗೊತ್ತೇಯಿಲ್ಲವಂತೆ ಅಂದರೆ ಇವರು ಸಾರಿಗೆ ಇಲಾಖೆಯ ಸಚಿವರು ಅಥವಾ ಜವಾನರೋ!!? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ...

read more
NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರ ವೇತನ ಹೆಚ್ಚಳ ಕುರಿತ ವಿಚಾರಣೆ: ಸರ್ಕಾರ-ಸಾರಿಗೆ ಸಂಸ್ಥೆಗೆ ವಕಾಲತ್ತಾಕಲು 2ವಾರಗಳ ಸಮಯ ಕೊಟ್ಟ ಕೋರ್ಟ್‌

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು/ ನೌಕರರಿಗೆ ಕಳೆದ 2020ರ ಜನವರಿ 1ರಿಂದ ಅನ್ವಯವಾಗುವಂತೆ ಶೇ.15ರಷ್ಟು ಮೂಲ ವೇತನ ಹೆಚ್ಚಳ ಮಾಡಿರುವ 38...

read more
NEWSನಮ್ಮಜಿಲ್ಲೆನಮ್ಮರಾಜ್ಯ

ನಾಳೆ ಹೈ ಕೋರ್ಟ್‌ನಲ್ಲಿ KSRTC ನೌಕರರ ವೇತನ ಹೆಚ್ಚಳ ಕುರಿತ ವಿಚಾರಣೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು/ ನೌಕರರಿಗೆ ಕಳೆದ 2020ರ ಜನವರಿ 1ರಿಂದ ಅನ್ವಯವಾಗುವಂತೆ ಶೇ.15ರಷ್ಟು ಮೂಲ ವೇತನ ಹೆಚ್ಚಳ ಮಾಡಿರುವ 38...

read more
CRIMEದೇಶ-ವಿದೇಶ

ಸ್ತನಗಳ ಸ್ಪರ್ಶ, ಪೈಜಾಮ ದಾರ ಕಿತ್ತುಕೊಳ್ಳುವುದು ಅತ್ಯಾಚಾರ ಯತ್ನವಲ್ಲ : ಅಲಹಾಬಾದ್ ಹೈಕೋರ್ಟ್

ನ್ಯೂಡೆಲ್ಲಿ: ಉತ್ತರ ಪ್ರದೇಶದಲ್ಲಿ ಅಪ್ರಾಪ್ತ ವಯಸ್ಕನ ಮೇಲಿನ ದಾಳಿಯನ್ನು ಒಳಗೊಂಡ ಪ್ರಕರಣದಲ್ಲಿ, ಅಲಹಾಬಾದ್ ಉಚ್ಚ ನ್ಯಾಯಾಲಯವು ಸ್ತನಗಳನ್ನು ಹಿಡಿಯುವುದು ಅಥವಾ ಪೈಜಾಮ ದಾರವನ್ನು ಕತ್ತರಿಸುವುದು ಅತ್ಯಾಚಾರ ಅಥವಾ...

read more
NEWSನಮ್ಮರಾಜ್ಯ

KSRTC ನಾಲ್ಕೂ ನಿಗಮಗಳ ನೌಕರರ ಪರ ಅರ್ಜಿ ವಿಚಾರಣೆ: ನಾಲ್ವರು ಎಂಡಿಗಳು, ಪ್ರಧಾನ ಕಾರ್ಯದರ್ಶಿ, CAOಗೆ ನೋಟಿಸ್‌ ಜಾರಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಕಳೆದ 2020ರ ಜನವರಿ 1ರಿಂದ ಅನ್ವಯವಾಗುವಂತೆ ಶೇ.15ರಷ್ಟು ಮೂಲ ವೇತನ ಹೆಚ್ಚಳ ಮಾಡಿರುವ 38 ತಿಂಗಳ...

read more
NEWSನಮ್ಮರಾಜ್ಯ

ಒಂದೇ ಘಟನೆ ತದ್ವಿರುದ್ದ ನಿಲುವು: NWKRTCಯ ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌

ನಿರ್ಲಕ್ಷ್ಯದ ಚಾಲನೆ ಆರೋಪ ಮಾಡಿದ್ದ ಸಾರಿಗೆ ಸಂಸ್ಥೆ ಬೆಂಗಳೂರು: ರಸ್ತೆ ಅಪಘಾತ ಪ್ರಕರಣದಲ್ಲಿ ಚಾಲಕನ ನಿರ್ಲಕ್ಷ್ಯ ಬಗ್ಗೆ ಎರಡು ಪ್ರತ್ಯೇಕ ವಿಚಾರಣಾ ಪ್ರಕ್ರಿಯೆಯಲ್ಲಿ ತದ್ವಿರುದ್ದ ನಿಲುವು ತೆಗೆದು...

read more
NEWSನಮ್ಮಜಿಲ್ಲೆನಮ್ಮರಾಜ್ಯ

ಸರ್ಕಾರಿ ನೌಕರರ ಸೌಲಭ್ಯ ಸಾರಿಗೆ ನೌಕರರಿಗೂ ಕೊಡಿ: ಇಂದು ಹೈ ಕೋರ್ಟ್‌ ಮೆಟ್ಟಿಲೇರಿದ ವಕೀಲ ಶಿವರಾಜು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು/ನೌಕರರಿಗೆ ಕಳೆದ 2020ರ ಜನವರಿ 1ರಿಂದ ಅನ್ವಯವಾಗುವಂತೆ ಶೇ.15ರಷ್ಟು ಮೂಲ ವೇತನ ಹೆಚ್ಚಳ ಮಾಡಿರುವ 38 ತಿಂಗಳ...

read more
1 3 4
Page 4 of 4
error: Content is protected !!
Latest news
NWKRTC: ಮೇ 11ರಂದು ಹಾಲಿ ನೌಕರರಿಗೆ, ಮೇ 15ರಂದು ನಿವೃತ್ತರಿಗೆ ಮೇ18ರಂದು ವರ್ಗಾವಣೆಗೊಂಡ ನೌಕರರಿಗೆ 11 ತಿಂಗಳುಗಳ ವೇ... ಮೇ 11ರಂದು KSRTC ನೌಕರರಿಗೆ 11 ತಿಂಗಳು- KKRTC ನೌಕರರಿಗೆ 12 ತಿಂಗಳುಗಳ ವೇತನ ಹಿಂಬಾಕಿ ಪಾವತಿಗೆ ಆದೇಶ ಸಾರಿಗೆ ನೌಕರರಿಗೆ ಬಿಡುಗಡೆಯಾಗಿರುವ 450 ಕೋಟಿ ರೂ.ನಲ್ಲಿ KSRTC ನೌಕರರಿಗೆ ಮೇ 11ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ... ಮೇ 20ರ ಪೂರ್ವ ನಿರ್ಧಾರಿತ ಮುಷ್ಕರ ಮಾಡಿ ಪೌರುಷ ತೋರಿಸಿ: ಜಂಟಿ ಸಮಿತಿಗೆ ಒಕ್ಕೂಟದ ಜಯರಾಮ್‌ ರಾಥೋಡ್‌ ಸವಾಲ್‌ KSRTC ನೌಕರರ ಕೂಟ- ಜಂಟಿ ಸಮಿತಿ ಸಭೆ ಸೇರುವ ಬಗ್ಗೆ ಎರಡು ದಿನದಲ್ಲಿ ನಿರ್ಣಯ: ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ಟಿವಿಕೆ ಸರ್ಕಾರ ರಚನೆಗೆ ಸಂಖ್ಯಾಬಲದ ಅಡ್ಡಿ: ರಾಜ್ಯಪಾಲರ ಪವರ್ ಏನು, ಸುಪ್ರೀಂಕೋರ್ಟ್ ವಕೀಲರಾದ ಶಿವರಾಜು ಏನು ಹೇಳುತ್ತಾ... ರಾಜೀನಾಮೆ ನೀಡದೇ ಹೈಡ್ರಾಮಾ ಮಾಡಿದ್ದ ಮಮತಾ ಬ್ಯಾನರ್ಜಿ- ಸರ್ಕಾರ ವಜಾಗೊಳಿಸಿದ ರಾಜ್ಯಪಾಲ KSRTC: ನಿವೃತ್ತರಾದ 25ದಿನದೊಳಗೆ ಭವಿಷ್ಯ ನಿಧಿ ಪಾವತಿಸದಿದ್ದರೆ ಸಂಬಂಧಿಸಿದ ಅಧಿಕಾರಿಗಳೇ ವಿಳಂಬದ ಬಡ್ಡಿ ಬರಿಸಬೇಕು- ಪ... ಅನ್ನದಾತರಿಗೆ ಸಾಲ ಕೊಡಲು ಸಿಬಿಲ್ ಸ್ಕೋರ್ ತಾಳೆ ಹಾಕುವ ಪದ್ಧತಿ ಕೈಬಿಡಬೇಕು: ಆರ್‌ಬಿಐ ಅಧಿಕಾರಿಗಳಿಗೆ ಕುರುಬೂರು ಶಾಂತಕ... ಬಸ್–ತೈಲ ಟ್ಯಾಂಕರ್ ನಡುವೆ ಡಿಕ್ಕಿ: 16 ಮಂದಿ ಸಜೀವ ದಹನ, ಕ್ಷಣಾರ್ಧದಲ್ಲಿ ಹೊತ್ತಿ ಉರಿದ ವಾಹನಗಳು