Tag Archives: Marriage

NEWS

10 ಲಕ್ಷ ರೂ. ವರದಕ್ಷಿಣೆ, 200 ಗ್ರಾಂ ಬಂಗಾರ ಕೊಟ್ಟರೂ ತೀರದ ದಾಹ- ಕಾರು, ಮನೆಗಾಗಿ ಕಿರುಕುಳ, ಬೇಸತ್ತ ನವವಿವಾಹಿತೆ ಆತ್ಮಹತ್ಯೆ

ಶಿವಮೊಗ್ಗ: ಮದುವೆ ವೇಳೆ ಲಕ್ಷಗಟ್ಟಲೇ ವರದಕ್ಷಿಣೆ, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಸೇರಿದಂತೆ ತಮ್ಮ ಸಾಮರ್ಥ್ಯಕ್ಕೆ ಮೀರಿ ಎಲ್ಲವನ್ನು ಅಳಿಯನಿಗೆ ಕೊಟ್ಟಿದ್ದರೂ, ಆತ ಹಾಗೂ ಆತನ ಕುಟುಂಬದವರ...

NEWSಕ್ರೀಡೆದೇಶ-ವಿದೇಶಸಿನಿಪಥ

ತಂದೆಗೆ ಲಘು ಹೃದಯಾಘಾತ: ಇಂದು ನಡೆಯಬೇಕಿದ್ದ ಟೀಂ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನಾ ವಿವಾಹ ಮುಂದೂಡಿಕೆ

ಮುಂಬೈ: ಟೀಂ ಇಂಡಿಯಾ ಪ್ರಮುಖ ಆಟಗಾರ್ತಿ ಸ್ಮೃತಿ ಮಂಧಾನಾ ಅವರ ವಿವಾಹ ಸಮಾರಂಭದವನ್ನು ಮುಂದೂಡಲಾಗಿದೆ. ಮಂಧಾನಾ ಅವರ ಹುಟ್ಟೂರು ಸಾಂಗ್ಲಿಯಲ್ಲಿ ಇಂದು ಮದುವೆ ಕಾರ್ಯಕ್ರಮ ನಡೆಯುತ್ತಿತ್ತು. ಆದರೆ...

NEWSನಮ್ಮಜಿಲ್ಲೆನಮ್ಮರಾಜ್ಯ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕಿ ಸುಹಾನಾ ಸೈಯ್ಯದ್- ರಂಗಭೂಮಿ ಕಲಾವಿದ ನಿತಿನ್

ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಪೊಲೀಸರ ಸರ್ಪಗಾವಲು ಬೆಂಗಳೂರು: ಜನಪ್ರಿಯ ರಿಯಾಲಿಟಿ ಶೋ ಒಂದರ ಮೂಲಕ ಜನಪ್ರಿಯವಾಗಿರುವ ಸಾಗರದ ಗಾಯಕಿ ಸುಹಾನಾ ಸೈಯ್ಯದ್ ಹಾಗೂ ರಂಗಭೂಮಿ ಕಲಾವಿದ...

NEWSನಮ್ಮಜಿಲ್ಲೆನಮ್ಮರಾಜ್ಯ

ತಾಳಿ ಕಟ್ಟುವ ಕ್ಷಣ ಹಸಮಣೆಯಲ್ಲೇ ಮದುವೆ ಬೇಡ ಎಂದ ವಧು- ಬೇರೊಬ್ಬ ಹುಡುಗನ ಪ್ರೀತಿ ಮಾಡುತ್ತಿದ್ದೇನೆಂದು ಶಾಕ್‌ ಕೊಟ್ಟಳು!

ಹಾಸನ: ರಾತ್ರಿ ಖುಷಿ, ಖುಷಿ ರೆಸೆಪ್ಶನ್ ಆಗಿತ್ತು. ಬೆಳಗ್ಗೆ ಮುಹೂರ್ತಕ್ಕೆ ಸಕಲ ಸಿದ್ಧತೆಯೂ ಜೋರಾಗಿತ್ತು. ಜತೆಗೆ ಹಸೆಮಣೆಯನ್ನೂ ಏರಲಾಗಿತ್ತು. ಇನ್ನೇನು ಒಂದು ನಿಮಿಷದಲ್ಲೇ ತಾಳಿ ಕಟ್ಟಬೇಕಿತ್ತು. ತಾಳಿ...

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ