Tag Archives: Minister Dr H C Mahadavappa

NEWSನಮ್ಮರಾಜ್ಯರಾಜಕೀಯ

ಖರ್ಗೆ ನಿವಾಸಕ್ಕೆ ಕೈ ಸಚಿವರ ಪರೇಡ್: 2028ರವರೆಗೆ ಕಾಂಗ್ರೆಸ್ ಸಿಎಂ ಇರ್ತಾರೆ – ಎಚ್‌ಸಿಎಂ ಮಾರ್ಮಿಕ ಹೇಳಿಕೆ

ಬೆಂಗಳೂರು: ಕಾಂಗ್ರೆಸ್‌ನಲ್ಲಿನ ಕುರ್ಚಿ ಗುದ್ದಾಟದ ನಡುವೆ ಖರ್ಗೆ ನಿವಾಸಕ್ಕೆ ಸಚಿವರು ಪರೇಡ್ ನಡೆಸಿದ್ದಾರೆ. 2028ರವರೆಗೆ ಕಾಂಗ್ರೆಸ್ ಸಿಎಂ ಇರ್ತಾರೆ ಎಂದು ಎಚ್‌ಸಿ ಮಹದೇವಪ್ಪ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ....

ಓದು ಮುಂದುವರಿಸಿ
NEWSನಮ್ಮಜಿಲ್ಲೆಮೈಸೂರು

ಮೈಸೂರು: ಬಿಪಿಎಲ್‌ನಿಂದ ಎಪಿಎಲ್‌ಗೆ ವರ್ಗಾವಣೆ ಆಗಿದ್ದಲ್ಲಿ ಎರಡು ದಿನಗಳಲ್ಲಿ ಪುನಃ ಕಾರ್ಡ್ ವಿತರಣೆ: ಆಹಾರ ಸಚಿವ ಕೆಎಚ್ಎಂ

ಮೈಸೂರು: ಪಡಿತರ ಕಾರ್ಡ್‌ಗಳ ಪರಿಷ್ಕರಣೆ ನಡೆಸಲಾಗಿತ್ತಿದ್ದು ಅರ್ಹರು ಒಂದು ವೇಳೆ ಬಿಪಿಎಲ್‌ನಿಂದ ಎಪಿಎಲ್‌ಗೆ ವರ್ಗಾವಣೆ ಯಾಗಿದ್ದರೆ ಸಂಬಂಧಿಸಿದ ತಾಲೂಕಿನ ತಹಸೀಲ್ದಾರರರನ್ನು ಬೇಟಿ ಮಾಡಿ ಮನವಿ ಸಲ್ಲಿಸಿದಾಗ ಅವರು...

ಓದು ಮುಂದುವರಿಸಿ
NEWSಮೈಸೂರುಸಂಸ್ಕೃತಿ

ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM

ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್‌ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...

ಓದು ಮುಂದುವರಿಸಿ
CRIMENEWSಮೈಸೂರು

ತಿ.‌ನರಸೀಪುರ: ಸಚಿವ ಮಹದೇವಪ್ಪ ಹೆಸರಲ್ಲಿ 27 ಲಕ್ಷ ರೂ. ವಂಚನೆ: ಮಹಿಳೆ ವಿರುದ್ಧ ಪೊಲೀಸ್‌ ಠಾಣೆ ಮುಂದೆ ಪ್ರತಿಭಟನೆ

ತಿ.‌ನರಸೀಪುರ : ಸಚಿವ ಎಚ್.ಸಿ.ಮಹದೇವಪ್ಪ ಅವರ ಹೆಸರಿನಲ್ಲಿ ಖತರ್ನಾಕ್‌ ಮಹಿಳೆಯೊಬ್ಬಳು 27 ಲಕ್ಷ ರೂ. ವಂಚಿಸಿರುವ ಘಟನೆ ಮೈಸೂರು ಜಿಲ್ಲೆಯ ತಿ.‌ನರಸೀಪುರ ತಾಲೂಕಿನ ಕೊಳತ್ತೂರು ಗ್ರಾಮದಲ್ಲಿ ನಡೆದಿದೆ....

ಓದು ಮುಂದುವರಿಸಿ
NEWSರಾಜಕೀಯ

ಮಲ್ಲಿಕಾರ್ಜುನ ಖರ್ಗೆಗೆ ಎಲ್ಲ ಹುದ್ದೆ ಅನುಭವಿಸುವ ಅರ್ಹತೆ ಇದೆ: ಸಚಿವ ಮಹದೇವಪ್ಪ

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎಲ್ಲ ಹುದ್ದೆ ಅನುಭವಿಸುವ ಅರ್ಹತೆ ಇದೆ. ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಮಾಡುತ್ತದೆ ಎಂದು ಸಚಿವ ಮಹದೇವಪ್ಪ ತಿಳಿಸಿದ್ದಾರೆ. ಸಿಎಂ...

ಓದು ಮುಂದುವರಿಸಿ
NEWSನಮ್ಮಜಿಲ್ಲೆಸಂಸ್ಕೃತಿ

ಬಸವ ಚರಿತ್ರೆ ಎಂಬುದು ಪ್ರಜಾಪ್ರಭುತ್ವ ಸ್ಥಾಪನೆಯ ಹೋರಾಟ: ಸಚಿವ ಮಹದೇವಪ್ಪ

ಮೈಸೂರು: ಬಸವ ಚರಿತ್ರೆ ಎಂಬುದು ಪ್ರಜಾಪ್ರಭುತ್ವ ಸ್ಥಾಪನೆಯ ಹೋರಾಟವಾಗಿದೆ. ಬುದ್ಧ ತನ್ನ ಬಿಕ್ಕುಗಳ ಮುಖಾಂತರ ಪ್ರಜಾಪ್ರಭುತ್ವದ ಬೀಜ ಬಿತ್ತಿದರು. ಆ ಬೀಜವು ಬಸವಣ್ಣನವರ ಮೂಲಕ ಅನುಭವ ಮಂಟಪದ...

ಓದು ಮುಂದುವರಿಸಿ
error: Content is protected !!
Latest news
KSRTC: ಅತೀ ಶೀಘ್ರದಲ್ಲೇ ಶೇ.15ರಿಂದ 20ರಷ್ಟು ಬಸ್‌ ಪ್ರಯಾಣ ದರ ಏರಿಕೆ- ಸುಳಿವುಕೊಟ್ಟ ಮುಖ್ಯಮಂತ್ರಿ ಡಿಕೆಶಿ ವಿದ್ಯುತ್‌ ಖಾಸಗೀಕರಣ ನಿಲ್ಲಿಸಲು ಆಗ್ರಹಿಸಿ ಅತ್ತಹಳ್ಳಿ ದೇವರಾಜ್ ನೇತೃತ್ವದಲ್ಲಿ ಪ್ರತಿಭಟನೆ NWKRTC: ಡೋರ್‌ ಹಾಕದಿದ್ದರೆ, ಚಾಲಕರ ಬಳಿ ಕುಳಿತಿದ್ದರೆ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಿಸಿ- ತನಿಖಾಧಿಕಾರಿಗಳಿ ಡಿಸ... ಇದು ನಿಗಮಗೆ ಗೊತ್ತೆ? ಗ್ರಾಚ್ಯುಟಿ, ರಜೆ ನಗದೀಕರಣ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸುವಂತಿಲ್ಲ 4-6 ತಿಂಗಳಿನಲ್ಲಿ ಬೆಂಗಳೂರಿನ ರಸ್ತೆಗಳಿಗೆ ಹೊಸ ಲುಕ್‌: ಸಚಿವ ಕೃಷ್ಣ ಬೈರೇಗೌಡ BMTC ಬಸ್‌- ಬೈಕ್‌ಗೆ ಡಿಕ್ಕಿ: ಬೈಕ್‌ನಲ್ಲಿದ್ದ ಮಗು, ದಂಪತಿ ಸೇರಿ ಮೂವರು ಮೃತ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕ BMTC: ಮುಂದಿನ ವರ್ಷದಿಂದ ನಿರ್ವಾಹಕರ ಮುಂಬಡ್ತಿ ಜೇಷ್ಠತಾ ಪಟ್ಟಿಯಲ್ಲಿ ನಿಧನ, ವಜಾ, ನಿವೃತ್ತರ ಹೆಸರು ಸೇರ್ಪಡೆ ಆಗಲ್ಲ-... ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಇಂದು KSRTC ನೂತನ ಎಂಡಿಯಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ