Tag Archives: Mumbai

NEWSನಮ್ಮಜಿಲ್ಲೆನಮ್ಮರಾಜ್ಯ

ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL

ಮುಂಬೈ: ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ಬಳಿಕ ಇದೀಗ ಸಂಕುಚಿತ ನೈಸರ್ಗಿಕ ಅನಿಲ Compressed Natural Gas ದರ (CNG Rate) ಮತ್ತೆ ಪ್ರತಿ ಕೆಜಿಗೆ 2 ರೂ....

read more
NEWSದೇಶ-ವಿದೇಶನಮ್ಮರಾಜ್ಯ

ಚಿನ್ನ ಇಂದು ಬಲುಭಾರ: 1ಗ್ರಾಂ 22K ಚಿನ್ನದ ಬೆಲೆ ₹1275 ಏರಿಕೆ, ಬೆಳ್ಳಿ ₹20 ಸಾವಿರ ಏರಿಕೆ

ಮುಂಬೈ: ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕ (Gold, Silver Import Duty) ಏರಿಕೆಯಾದ ಬೆನ್ನಲ್ಲೇ ಎಂಸಿಎಕ್ಸ್‌ನಲ್ಲಿ (MCX – Multi Commodity Exchange) ಫ್ಯೂಚರ್‌...

read more
CRIMENEWSದೇಶ-ವಿದೇಶ

ಗೆಳೆಯ ನೀಡುತ್ತಿದ್ದ ಮಾನಸಿಕ ಕಿರುಕುಳಕ್ಕೆ ಬೇಸತ್ತು ದಂತ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿನಿ ಆತ್ಮಹತ್ಯೆ

ಮುಂಬೈ: ದಂತ ವೈದ್ಯಕೀಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯೊಬ್ಬರುಯ ಗೆಳೆಯನ ಮಾನಸಿಕ ಕಿರುಕುಳದಿಂದ ಬೇಸತ್ತು ಮುಂಬೈನ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮುಂಬೈ ನಗರದ ನಿವಾಸಿ...

read more
CRIMENEWSದೇಶ-ವಿದೇಶ

ಮೂರು ಮಕ್ಕಳಿದ್ದರೆ ಚುನಾವಣೆಗೆ ಸ್ಪರ್ಧಿಸಲು ಅವಕಾಶವಿಲ್ಲ ಅಂತ ಒಂದು ಮಗುವನ್ನು ಕಾಲುವೆ ಎಸೆದು ಕೊಂದ ಪಾಪಿ ತಂದೆ

ಮುಂಬೈ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದ ವ್ಯಕ್ತಿಯೊಬ್ಬ ನಾನು ಚುನಾವಣೆಗೆ ಸ್ಪರ್ಧಿಸಲು ಮೂರು ಮಕ್ಕಳಿದ್ದರೆ ಅವಕಾಶವಿಲ್ಲ ಎಂಬ ಕಾರಣಕ್ಕೆ ಅವಳಿ ಮಕ್ಕಳಲ್ಲಿ ಒಂದು ಹೆಣ್ಣುಮಗುವನ್ನು...

read more
NEWSಕ್ರೀಡೆದೇಶ-ವಿದೇಶಸಿನಿಪಥ

ತಂದೆಗೆ ಲಘು ಹೃದಯಾಘಾತ: ಇಂದು ನಡೆಯಬೇಕಿದ್ದ ಟೀಂ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನಾ ವಿವಾಹ ಮುಂದೂಡಿಕೆ

ಮುಂಬೈ: ಟೀಂ ಇಂಡಿಯಾ ಪ್ರಮುಖ ಆಟಗಾರ್ತಿ ಸ್ಮೃತಿ ಮಂಧಾನಾ ಅವರ ವಿವಾಹ ಸಮಾರಂಭದವನ್ನು ಮುಂದೂಡಲಾಗಿದೆ. ಮಂಧಾನಾ ಅವರ ಹುಟ್ಟೂರು ಸಾಂಗ್ಲಿಯಲ್ಲಿ ಇಂದು ಮದುವೆ ಕಾರ್ಯಕ್ರಮ ನಡೆಯುತ್ತಿತ್ತು. ಆದರೆ...

read more
CRIMENEWSದೇಶ-ವಿದೇಶ

ಚಲಿಸುತ್ತಿದ್ದ ಬಸ್‌ನಲ್ಲೇ ಗಂಡು ಮಗುವಿಗೆ ಜನ್ಮನೀಡಿ ಕಿಟಕಿಯಿಂದ ಎಸೆದ ಪಾಪಿ ತಾಯಿ

ಮುಂಬೈ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಬಸ್‌ನಲ್ಲೇ ಮಗುವಿಗೆ ಜನ್ಮನೀಡಿ ಬಳಿಕ ಕಿಟಕಿಯಿಂದ ಆ ನಮಜಾತ ಶಿಶುವನ್ನು ಎಸೆದು ಕೊಂದಿರುವ ಘಟನೆ ಮಹಾರಾಷ್ಟ್ರದ ಪರ್ಭಾನಿ ನಗರದ ಪತ್ರಿ-ಸೇಲು ರಸ್ತೆಯಲ್ಲಿ...

read more
ದೇಶ-ವಿದೇಶನಮ್ಮರಾಜ್ಯಸಿನಿಪಥ

ಬಾಲಿವುಡ್‌ ಬೆಡಗಿ ಪ್ರಯಾಂಕಾ ಚೋಪ್ರಾ ಹೊಕ್ಕಳಲ್ಲಿದೆ ₹2.70 ಕೋಟಿ ಮೌಲ್ಯದ ಡೈಮಂಡ್ ಪಿನ್

ಮುಂಬೈ: ಬಾಲಿವುಡ್‌ ಬೆಡಗಿ ಪ್ರಯಾಂಕಾ ಚೋಪ್ರಾ ತನ್ನ ಹೊಕ್ಕಳಿನಲ್ಲಿ 2ಕೋಟಿ 70 ಲಕ್ಷ ರೂಪಾಯಿ ಮೌಲ್ಯದ ವಜ್ರದ ರಿಂಗ್‌ ಧರಿಸಿಕೊಂಡು ಸ್ಟೈಲೀಶ್ ಲುಕ್‌ನಲ್ಲಿ ಫ್ಯಾನ್ಸ್ ಗಮನ ಸೆಳೆದಿದ್ದಾರೆ....

read more
error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ