Tag Archives: Raichur

NEWSನಮ್ಮಜಿಲ್ಲೆನಮ್ಮರಾಜ್ಯ

KKRTC ರಾಯಚೂರು: ಮುಷ್ಕರ ಬೆಂಬಲಿಸಿದ ಆರೋಪ- ದೇವದುರ್ಗ ಘಟಕ ಚಾಲಕನಿಗೆ ಮೆಮೋ ಕೊಟ್ಟ ಡಿಸಿ

ರಾಯಚೂರು: ಕಾನೂನು ಬಾಹಿರ ಮುಷ್ಕರದಲ್ಲಿ ಭಾಗವಹಿಸಿ ಕಾನೂನು ನಿಯಮಗಳು ಹಾಗೂ ನಿಗಮದ ಶಿಸ್ತು ಮತ್ತು ನಡೆತೆ ನಿಯಮಗಳ ಉಲ್ಲಂಘಿಸಿದ್ದೀರಿ ಎಂದು ದೇವದುರ್ಗ ಘಟಕ ಚಾಲಕ ಪ್ರಭು ಎಂಬುವರಿಗೆ...

NEWSನಮ್ಮಜಿಲ್ಲೆಶಿಕ್ಷಣ

ರಾಯಚೂರು: ಕಂಠಮಟ್ಟ ಕುಡಿದು ಶಾಲೆ ಅಡುಗೆ ಕೋಣೆ ಬಾಗಿಲ ಮೆಟ್ಟಿಲುಗಳ ಮೇಲೆ ಮಲಗಿದ್ದ ಎಚ್‌ಎಂ ಅಮಾನತು

ರಾಯಚೂರು: ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರೊಬ್ಬರು ಬೆಳ್ಳಂಬೆಳಗ್ಗೆ ಮದ್ಯಪಾನ ಮಾಡಿ ಶಾಲೆಯ ಅಡುಗೆ ಕೊಠಡಿಯ ಮೆಟ್ಟಿಲುಗಳ ಮೇಲೆ ಮಲಗಿದ್ದರು, ಈ ಹಿನ್ನೆಯಲ್ಲಿ ಅವರನ್ನು ಅಮಾನತು ಮಾಡಿ ಶಿಕ್ಷಣ ಇಲಾಖೆ...

CRIMENEWSನಮ್ಮಜಿಲ್ಲೆ

ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನೇ ನದಿಗೆ ನೂಕಿ ಹತ್ಯೆ ಮಾಡಲು ಯತ್ನಿಸಿದ ಪತ್ನಿ!

ರಾಯಚೂರು: ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನೇ ನದಿಗೆ ನೂಕಿ ಹತ್ಯೆ ಮಾಡಲು ಪತ್ನಿಯೇ ಯತ್ನಿಸಿದ ಆರೋಪ ಕೇಳಿ ಬಂದಿದ್ದು, ಸದ್ಯ ನದಿ ಪಾಲಾಗುತ್ತಿದ್ದ ಪತಿಯನ್ನು ಸಾರ್ವನಿಕರು ರಕ್ಷಿಸಿದ್ದಾರೆ....

CRIMEನಮ್ಮಜಿಲ್ಲೆ

KKRTC: ಬೈಕ್‌ಗಳಿಗೆ ಡಿಕ್ಕಿ ಹೊದೆಡ ಬಸ್‌- ಐವರು ಸ್ಥಳದಲ್ಲೇ ಸಾವು

ರಾಯಚೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸೊಂದು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲಿಯೇ ಮೃತಪಪಟ್ಟಿರುವ ಘಟನೆ ಇಂದು ಆಂಧ್ರಪ್ರದೇಶದ ಪೆದ್ದ ತುಂಬಲಂ ಬಳಿ...

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ