ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ 36 ಗಂಟೆಗಳಿಂದ ಸುರಿಯುತ್ತಿರುವ ಭಾರೀ ಮಳೆ ಮಂಗಳವಾರವೂ ಮುಂದುವರಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ರಸ್ತೆಯಲ್ಲಿ ಮೊಣಕಾಲುದ್ದ ನೀರು ನಿಂತಿದ್ದು, ಕೆಲವೆಡೆ ಮನೆಗಳಿಗೆ...
ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ರಾತ್ರಿ ಇಡೀ ವ್ಯಾಪಕವಾಗಿ ಸುರಿದ ಮಳೆಯಿಂದಾಗಿ ಹಲವು ಕಡೆ ಸಮಸ್ಯೆಯಾಗಿದ್ದು, ಬಿಬಿಎಂಪಿ ಅಧಿಕಾರಿ ಸಮಸ್ಯೆಯಾಗಿರುವ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಸಮಸ್ಯೆ ಬಗೆಹರಿಸುವ...
ಬೆಂಗಳೂರು ಗ್ರಾಮಾಂತರ: ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಯಾವುದೇ ರೀತಿಯ ಜೀವಹಾನಿ ಆಗಬಾರದು ಹಾಗೂ ಜಾನುವಾರುಗಳನ್ನು ರಕ್ಷಿಸುವ ಸಲುವಾಗಿ ಸಹಾಯವಾಣಿ ತೆರೆಯಲಾಗಿದೆ ಎಂದು...
ಬೆಂಗಳೂರು: ಕುರಿ ಮೇಯಿಸಲು ಹೋದಾಗ ಜೋರು ಮಳೆ ಬಂದಿದ್ದು, ಈ ವೇಳೆ, ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ದಾರುಣ ಘಟನೆ...
ಬೆಂಗಳೂರು: ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಅಲ್ಲಲ್ಲಿ ಮಳೆಯಾಗುತ್ತಿದ್ದು, ಕೆಲ ಅವಾಂತರಗಳು ಸೃಷ್ಟಿಯಾಗಿವೆ. ಇನ್ನು ಇಂದಿನಿಂದ ಅಂದರೆ ಮಂಗಳವಾರದಿಂದ ಮೇ 16ರವರೆಗೆ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು...
ಡಿಸಿಎಂ ಡಿಕೆಶಿ ಸ್ವಕ್ಷೇತ್ರ ಕನಕಪುರ ಡಿಪೋ ಬಸ್ ನ ಅವ್ಯವಸ್ಥೆಗೆ ಜನತೆ ತತ್ತರ ಬೆಂಗಳೂರು-ಕೊಳ್ಳೇಗಾಲ ರೂಟ್ ನಂ.103ರ ಬಸ್ ಘಟಕ ವ್ಯವಸ್ಥಾಪಕರ ಕರ್ತವ್ಯ ಲೋಪವೇ ಕಾರಣ ಎಂದು...
ಬೆಂಗಳೂರು: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನು ರಾಜ್ಯ ಸರ್ಕಾರದಿಂದ ನೀಡಲಾಗಿದೆ. ಕರ್ನಾಟಕದ ಹಲವು...
Vijayapatha.in is the only Kannada language news platform set up in 2019 to connect people to their native language. this was launched with the sole purpose of serving a large online community of non-English speaking users. Breaking news, views and features on various national issues and developments of politicians. From international affairs to local events. It includes the latest news in the form of text, images and videos. The site is constantly updated throughout the day. The website provides updates on national news, international, sports, business, travel, gadget, entertainment, lifestyle, etc.
Copyright © 2025 Vijayapatha Media̤ All Rights Reserved.