Tag Archives: RCB

CRIMENEWSಕ್ರೀಡೆ

RCB ವಿಜಯೋತ್ಸವ ವೇಳೆ ನಡೆದ ದುರಂತಕ್ಕೆ ಆರ್​​ಸಿಬಿ, ಕೆಎಸ್​​ಸಿಎ, ಪೊಲೀಸರೇ ನೇರ ಹೊಣೆ: ತನಿಖಾ ಆಯೋಗ

ಬೆಂಗಳೂರು: ಆರ್.ಸಿ.ಬಿ ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಮೈದಾನದ ಬಳಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ 11 ಜನ ಮೃತಪಟ್ಟ ಸಂಬಂಧ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ಅವರನ್ನೊಳಗೊಂಡ...

CRIMENEWSಕ್ರೀಡೆಬೆಂಗಳೂರು

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿದಲ್ಲಿ ಮೃತಪಟ್ಟ 11 ಜನರು ಎಲ್ಲೆಲ್ಲಿಯವರು?

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿದಲ್ಲಿ ಮೃತಪಟ್ಟ 11 ಜನರ ಮಾಹಿತಿ ಸಿಕ್ಕಿದೆ. ಕಾಲ್ತುಳಿತಕ್ಕೆ ಇಬ್ಬರು...

CRIMENEWSಕ್ರೀಡೆ

ನನ್ನ ಮೊಮ್ಮಗಳ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ: ದಿವ್ಯಾನ್ಷಿಯ ಅಜ್ಜ ಆಕ್ರೋಶ

ಬೆಂಗಳೂರು: ನನ್ನ ಮೊಮ್ಮಗಳ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೃತಪಟ್ಟ ಯಲಹಂಕದ ದಿವ್ಯಾನ್ಷಿಯ ಅಜ್ಜ...

CRIMENEWSಕ್ರೀಡೆ

RCB ಸಂಭ್ರಮದ ವೇಳೆ 11 ಮಂದಿ ಮೃತಪಟ್ಟ ಪ್ರಕರಣ- ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈ ಕೋರ್ಟ್‌

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉಂಟಾದ ಕಾಲ್ತುಳಿತದಿಂದ 11 ಮಂದಿ ಮೃತಪಟ್ಟಿರುವ ಪ್ರಕರಣ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತ ದೂರು...

CRIMENEWSಕ್ರೀಡೆಸಿನಿಪಥ

ಜನರ ಮಧ್ಯೆ ಸಿಲುಕಿ ನನಗೂ ಉಸಿರಾಡಲು ಕಷ್ಟ ಆಯಿತು: ರ‍್ಯಾಪರ್ ಚಂದನ್ ಶೆಟ್ಟಿ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬುಧವಾರ ನಡೆದ ಘಟನೆಯನ್ನು ನಾನು ಕಣ್ಣಾರೆ ನೋಡಿದ್ದು, ಅಲ್ಲದೆ ನನಗೂ ಕೂಡ ಜನಗಳ ಮಧ್ಯೆ ಉರಿರುಗಟ್ಟಿತು ಎಂದು ರ‍್ಯಾಪರ್ ಚಂದನ್ ಶೆಟ್ಟಿ ಹೇಳಿದ್ದಾರೆ....

CRIMENEWSಕ್ರೀಡೆರಾಜಕೀಯ

RCB ವಿಜಯೋತ್ಸ ಒಂದೇ ದಿನದಲ್ಲಿ ಆಚರಣೆ ನಡೆಸಲು ಅನುಮತಿ ನೀಡಿದ್ದು ಯಾಕೆ: ಜೆಡಿಎಸ್‌ ಆಕ್ರೋಶ

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ವಿಜಯೋತ್ಸವನ್ನು ಒಂದೇ ದಿನದಲ್ಲಿ ಆಚರಣೆ ನಡೆಸಲು ಅನುಮತಿ ನೀಡಿದ್ದು ಯಾಕೆ ಎಂದು ಸರ್ಕಾರವನ್ನು ಪ್ರಶ್ನಿಸಿ ಜೆಡಿಎಸ್‌ ಪಕ್ಷ ಕಿಡಿಕಾರಿದೆ. ಚಿನ್ನಸ್ವಾಮಿ...

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...