ಇತ್ತ ಯಾವುದೇ ದೃಢ ನಿರ್ಧಾರ ತೆಗೆದುಕೊಳ್ಳದೇ ಸಾರಿಗೆ ನೌಕರರನ್ನು ಮೂರ್ಖರನ್ನಾಗಿ ಮಾಡುತ್ತಿರುವ ಸಂಘಟನೆಗಳ ಊಸರವಳ್ಳಿ ಮುಖಂಡರು ಬೆಳಗಾವಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ...
ಬೆಳಗಾವಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೆಸರನ್ನು ರಾಣಿ ಚೆನ್ನಮ್ಮ ರಸ್ತೆ ಸಾರಿಗೆ ಸಂಸ್ಥೆ ಎಂದು ನಾಮಕರಣ ಮಾಡುವ ಕುರಿತು ವಿಧಾನ ಪರಿಷತ್ ಸದಸ್ಯ ಚನ್ನರಾಜ್...
ಬೆಳಗಾವಿ: ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ಭಾಗದ ಹಿಂದುಳಿದ ವರ್ಗ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದ ವಿವಿಧ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಲು ಯಲ್ಲಾಪುರದಲ್ಲಿ ವಸತಿ ನಿಲಯವನ್ನು ನಿರ್ಮಿಸಲು...
ಬೆಳಗಾವಿ: ವಿಪಕ್ಷದ ನಾಯಕ ಆರ್.ಅಶೋಕ್ ಅವರು ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚಿಸುವ ವೇಳೆ ರೈತರಿಗೆ ಸರ್ಕಾರ ಪರಿಹಾರವನ್ನು ನೀಡಿಲ್ಲ, ರೈತರಿಗೆ ಪರಿಹಾರ ಕೊಡಲು ಸರ್ಕಾರದ...
ಬೆಳಗಾವಿ: ಮಾಜಿ ಶಾಸಕ ಶಿವಶರಣಪ್ಪ ಗೌಡ ಪಾಟೀಲ್ ಅವರು ವಿವಿಧ ಸಂಘ-ಸಂಸ್ಥೆಗಳ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದವರು. ತಾಲೂಕು ಬೋರ್ಡ್ ಅಧ್ಯಕ್ಷರಾಗಿ, ತುಂಗಭದ್ರಾ ಅಣೆಕಟ್ಟು ಮಂಡಳಿ ಹಾಗೂ ಹಟ್ಟಿ...
ಬೆಳಗಾವಿ: ಮಾಜಿ ಸಚಿವರು, ಹಾಲಿ ಶಾಸಕರಾಗಿದ್ದ ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರಾದ ಎಚ್.ವೈ.ಮೇಟಿ ಅವರು ದೀರ್ಘ ಕಾಲ ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ...
ಬೆಳಗಾವಿ: ಸಾಲುಮರದ ತಿಮ್ಮಕ್ಕನವರು 114 ವರ್ಷಗಳ ಕಾಲ ಬದುಕಿ ದೈವಾಧೀನರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇತ್ತೀಚೆಗೆ ಅಗಲಿದ ತಿಮ್ಮಕ್ಕನವರಿಗೆ ಇಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಆದರಂಭವಾದ...
224 ವಿಧಾನಸಭಾ ಸದಸ್ಯರು, 75 ವಿಧಾನಪರಿಷತ್ ಸದಸ್ಯರು ಒಟ್ಟಾರೆ 299 ಸದಸ್ಯರು ಭಾಗವಹಿಸುವ ಬೃಹತ್ ಅಧಿವೇಶನದಲ್ಲಿ ಸಾರಿಗೆ ನೌಕರರ ಧ್ವನಿ ಮಾರ್ಧನಿಸುವುದೇ? ಶೇಕಡ 75ರಷ್ಟು ಉತ್ತರ ಕರ್ನಾಟಕದ...
Vijayapatha.in is the only Kannada language news platform set up in 2019 to connect people to their native language. this was launched with the sole purpose of serving a large online community of non-English speaking users.Breaking news, views and features on various national issues and developments of politicians. From international affairs to local events. It includes the latest news in the form of text, images and videos. The site is constantly updated throughout the day.The website provides updates on national news, international, sports, business, travel, gadget, entertainment, lifestyle, etc.
Copyright © 2026 Vijayapatha Media All Rights Reserved.