Tag Archives: Supreme Court

NEWSದೇಶ-ವಿದೇಶನಮ್ಮರಾಜ್ಯ

ಮೂರನೇ ಮಗುವಿಗೂ ಮಾತೃತ್ವ ರಜೆ ತೆಗೆದು ಕೊಳ್ಳಬಹುದು: ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

ನ್ಯೂಡೆಲ್ಲಿ: ಮಹಿಳೆಯರು ಎಲ್ಲ ರಂಗದಲ್ಲೂ ಪುರುಷರಿಗೆ ಸರಿಸಮಾನವಾಗಿ ದುಡಿಯುತ್ತಿದ್ದಾರೆ. ಈ ನಡುವೆ ಅವರಿಗೆ ಮಾತೃತ್ವದ ಸಮಯದಲ್ಲಿ ರಜೆ ಕೊಡುವುದಕ್ಕೆ ಹಲವಾರು ತೊಡಕುಗಳು ಎದುರಾಗುತ್ತವೆ. 2 ಮಕ್ಕಳವರಗೆ ಮಾತ್ರ...

read more
NEWSದೇಶ-ವಿದೇಶನಮ್ಮರಾಜ್ಯ

ಸಿವಿಲ್‌ ನ್ಯಾಯಾಧೀಶರಾಗಲು ಕನಿಷ್ಠ ಮೂರು ವರ್ಷ ವಕೀಲ ವೃತ್ತಿ ಅನುಭವ ಕಡ್ಡಾಯ: ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು

ನ್ಯೂಡೆಲ್ಲಿ: ಸಿವಿಲ್‌ ನ್ಯಾಯಾಧೀಶರ ಹುದ್ದೆಗೆ ಪರೀಕ್ಷೆ ಬರೆಯಲು ಅಭ್ಯರ್ಥಿಯಾಗುವುದಕ್ಕೆ ಮೂರು ವರ್ಷ ವಕೀಲರಾಗಿ ಸೇವೆ ಸಲ್ಲಿಸುವುದು ಕಡ್ಡಾಯ ಎಂದು ಸುಪ್ರೀಂಕೋರ್ಟ್‌ ಇಂದು ಮಹತ್ವದ ತೀರ್ಪು ನೀಡಿದೆ. ಸುಪ್ರೀಂಕೋರ್ಟ್‌...

read more
CRIMENEWSದೇಶ-ವಿದೇಶ

ಚಲಿಸುವ ವಾಹನದಿಂದ ಪ್ರಯಾಣಿಕ ಬಿದ್ದರೆ ಚಾಲಕ ಹೊಣೆಯಲ್ಲ: ಸುಪ್ರಿಂ ಕೋರ್ಟ್ ಮಹತ್ವದ ತೀರ್ಪು

ನ್ಯೂಡೆಲ್ಲಿ: ಸರ್ಕಾರಿ ಸಾರಿಗೆ ವಾಹನಗಳನ್ನೊಳಗೊಂಡು ಯಾವುದೇ ವಾಹನದಿಂದ ಪ್ರಯಾಣಿಕ ಆಕಸ್ಮಿಕವಾಗಿ ಬಿದ್ದು ಮೃತಪಟ್ಟರೆ, ಅದಕ್ಕೆ ವಾಹನದ ಚಾಲಕರು ಜವಾಬ್ದಾರರಲ್ಲ ಎಂದು ಸುಪ್ರೀಂ ಕೋರ್ಟ್ ಕಳೆದ 2024ರ ಜುಲೈನಲ್ಲೇ...

read more
NEWSದೇಶ-ವಿದೇಶನಮ್ಮರಾಜ್ಯ

ಸರ್ಕಾರಿ ಜಮೀನು ಒತ್ತುವರಿ ಪ್ರಕರಣ: ಕೇಂದ್ರ ಸಚಿವ ಕುಮಾರಸ್ವಾಮಿ ಅರ್ಜಿ ಇತ್ಯರ್ಥಪಡಿಸಿದ ಸುಪ್ರೀಂ ಕೋರ್ಟ್‌

ನ್ಯೂಡೆಲ್ಲಿ: ರಾಮನಗರದ ಬಿಡದಿಯ ಕೇತಗಾನಹಳ್ಳಿ‌ ಬಳಿ ಸರ್ಕಾರಿ ಜಮೀನು ಒತ್ತುವರಿ ಪ್ರಕರಣದಲ್ಲಿ ದಾಖಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿ ವಜಾ ಮಾಡುವಂತೆ ಕೋರಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ...

read more
1 2
Page 2 of 2
error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ