Tag Archives: Suspended

CRIMENEWS

KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು

ಬೆಂಗಳೂರು ದಕ್ಷಿಣ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು ದಕ್ಷಿಣ ವಿಭಾಗದ ಕನಕಪುರ ಘಟಕದಲ್ಲಿ ನೌಕರನ ಮೇಲೆ ಘಟಕದಲ್ಲೇ ಹಲ್ಲೆ ಮಾಡಿದ್ದ ನಾಲ್ವರನ್ನು ಶಿಸ್ತುಪಾಲನಾಧಿಕಾರಿಯೂ ಆಗಿರುವ...

ಓದು ಮುಂದುವರಿಸಿ
NEWSನಮ್ಮಜಿಲ್ಲೆನಮ್ಮರಾಜ್ಯ

BMTC: ಹೆಂಡತಿ ಕಳೆದುಕೊಂಡು ದುಃಖಲ್ಲಿದ್ದ ನೌಕರನ ಉದ್ದೇಶ ಪೂರ್ವಕವಾಗಿ ಅಮಾನತು ಮಾಡಿದ ಡಿಸಿ- ಕುಮ್ಮಕ್ಕು ನೀಡಿದ DM, ATS

ಮುಷ್ಕರದ ಸಮಯದಲ್ಲಿ ಹೆಂಡತಿಯನ್ನು ಕಳೆದುಕೊಂಡು ರಜೆಯಲ್ಲಿದ್ದ ನೌಕರರೊಬ್ಬರನ್ನು ಉದ್ದೇಶ ಪೂರ್ವಕವಾಗಿ ವಿಭಾಗೀಯ ನಿಯಂತ್ರಣಧಿಕಾರಿ, ಘಟಕ ವ್ಯವಸ್ಥಾಪಕ ಹಾಗೂ ಎಟಿಎಸ್ ಮುಷ್ಕರದಲ್ಲಿ ಭಾಗಿಯಾಗಿದ್ದೀಯ ಎಂದು ಸುಳ್ಳು ಆರೋಪ ಮಾಡಿ...

ಓದು ಮುಂದುವರಿಸಿ
CRIMENEWSನಮ್ಮಜಿಲ್ಲೆ

KSRTC ಬಸ್‌ ಚಾಲಕನ ಮೇಲೆ ಹಲ್ಲೆ ಮಾಡಿದ್ದ ಪೊಲೀಸ್‌ ಸಿಬ್ಬಂದಿ ಮಂಜುನಾಥ್‌ ಅಮಾನತು: ಎಸ್‌ಪಿ ಆದೇಶ

ಕೂಡ್ಲಿಗಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಕರ್ತವ್ಯ ನಿರತ ಚಾಲಕನ ಮೇಲೆ ಮನಬಂದಂತೆ ಕೂಡ್ಲಿಗಿ ಪೊಲೀಸ್ ಸಿಬ್ಬಂದಿ ಮಂಜುನಾಥ್‌ ಚಪ್ಪಲಿಯಿಂದ ಹಲ್ಲೆ ಮಾಡಿದ್ದ. ಈ ಸಂಬಂಧ ಇಂದು...

ಓದು ಮುಂದುವರಿಸಿ
NEWSನಮ್ಮಜಿಲ್ಲೆಶಿಕ್ಷಣ

ರಾಯಚೂರು: ಕಂಠಮಟ್ಟ ಕುಡಿದು ಶಾಲೆ ಅಡುಗೆ ಕೋಣೆ ಬಾಗಿಲ ಮೆಟ್ಟಿಲುಗಳ ಮೇಲೆ ಮಲಗಿದ್ದ ಎಚ್‌ಎಂ ಅಮಾನತು

ರಾಯಚೂರು: ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರೊಬ್ಬರು ಬೆಳ್ಳಂಬೆಳಗ್ಗೆ ಮದ್ಯಪಾನ ಮಾಡಿ ಶಾಲೆಯ ಅಡುಗೆ ಕೊಠಡಿಯ ಮೆಟ್ಟಿಲುಗಳ ಮೇಲೆ ಮಲಗಿದ್ದರು, ಈ ಹಿನ್ನೆಯಲ್ಲಿ ಅವರನ್ನು ಅಮಾನತು ಮಾಡಿ ಶಿಕ್ಷಣ ಇಲಾಖೆ...

ಓದು ಮುಂದುವರಿಸಿ
CRIMENEWSನಮ್ಮರಾಜ್ಯ

KSRTC ಎಂಡಿ ಸಹಿಯನ್ನೇ ನಕಲು ಮಾಡಿ ನೌಕರರಿಗೆ ಲಕ್ಷ ಲಕ್ಷ ವಂಚಿಸಿದ್ದ ಸಿಬ್ಬಂದಿ ಅಮಾನತು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಲೆಕ್ಕಪತ್ರ ಶಾಖೆಯ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್‌ ಜಿ. ರಿಚರ್ಡ್ ಎಂಬಾತ ನಿಗಮದ ನಿಕಟಪೂರ್ವ ವ್ಯವಸ್ಥಾಪಕ...

ಓದು ಮುಂದುವರಿಸಿ
error: Content is protected !!
Latest news
7ಕೋಟಿಗೂ ಹೆಚ್ಚು ಮಂದಿಗೆ ಸಿಹಿಸುದ್ದಿ: UPI-ATMನಲ್ಲಿ ಶೇ.75ರಷ್ಟು ಪಿಎಫ್‌ ಹಣ ವಿತ್‌ಡ್ರಾಗೆ ಅವಕಾಶ- ಜೂನ್ ಅಂತ್ಯದ... ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಪ್ರಕರಣದ ಪ್ರಮುಖ ಆರೋಪಿ: ಕಾಲಿಗೆ ಹಾಡುಹಗಲೇ ಗುಂಡು ಹಾರಿಸಿ ಬಂಧಿಸಿದ ಪೊಲೀಸರು KSRTC: ಸಾರಿಗೆ ನಿಗಮದ ನೌಕರರಿಗೆ ಗಳಿಕೆ ರಜೆ (EL) ನಗದೀಕರಣ ಸೌಲಭ್ಯ ವಿಸ್ತರಿಸಿ ಎಂಡಿ ಆದೇಶ KSRTC: ಶೇ.1.5ರಷ್ಟು ಹೆಚ್ಚಳದ ತುಟ್ಟಿಭತ್ಯೆ ಜೂನ್‌ ವೇತನದಲ್ಲಿ ಅನುಷ್ಠಾನಗೊಳಿಸಿ ನೌಕರರಿಗೆ ಪಾವತಿಸಲು ಎಂಡಿ ಆದೇಶ 'ಕರ್ತವ್ಯ' ಆಪ್ ನೋಂದಣಿ ಶೇ.70.6 ರಷ್ಟು ಪ್ರಗತಿ - ಮಾಧ್ಯಮಗಳ ವರದಿಗೆ ಸರ್ಕಾರದ ಸ್ಪಷ್ಟನೆ ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ