KSRTC- ಫೋನ್ಪೇ ಹಗರಣ ಮುಚ್ಚುಹಾಕಲು ₹20 ಸಾವಿರ ಲಂಚ ಕೊಟ್ಟ ಡಿಸಿ, ಡಿಟಿಒ ಅಮಾನತಿಗೆ: ನಾಗರಾಜ್ ಆಗ್ರಹ 1 min read Crime Latest ನಮ್ಮಜಿಲ್ಲೆ KSRTC- ಫೋನ್ಪೇ ಹಗರಣ ಮುಚ್ಚುಹಾಕಲು ₹20 ಸಾವಿರ ಲಂಚ ಕೊಟ್ಟ ಡಿಸಿ, ಡಿಟಿಒ ಅಮಾನತಿಗೆ: ನಾಗರಾಜ್ ಆಗ್ರಹ Deva Raj January 24, 2025 ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ತುಮಕೂರು ವಿಭಾಗದಲ್ಲಿ ನಡೆದಿರುವ ಫೋನ್ ಪೇ ಹಗರಣದ ಬಗ್ಗೆ ಸಲ್ಲಿಸಿದ್ದ ದೂರು ಪ್ರಕರಣವನ್ನು ಮುಚ್ಚಿ ಹಾಕಲು...Read More
ಸಾರಿಗೆ ನೌಕರರಿಗೆ ಕೊಟ್ಟ ಚುನಾವಣೆ ಪ್ರಣಾಳಿಕೆಯ ಭರವಸೆ ಈಡೇರಿಸುವತ್ತಾ ಕಾಂಗ್ರೆಸ್ ಸರ್ಕಾರ…! 1 min read Latest ನಮ್ಮಜಿಲ್ಲೆ ನಮ್ಮರಾಜ್ಯ ಸಾರಿಗೆ ನೌಕರರಿಗೆ ಕೊಟ್ಟ ಚುನಾವಣೆ ಪ್ರಣಾಳಿಕೆಯ ಭರವಸೆ ಈಡೇರಿಸುವತ್ತಾ ಕಾಂಗ್ರೆಸ್ ಸರ್ಕಾರ…! Deva Raj January 7, 2025 ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು ಮತ್ತು ನೌಕರರ ವೇತನ ಪರಿಷ್ಕರಣೆ 2024 ಮುನ್ನೆಲೆಗೆ ಬಂದಿದ್ದು ಸರಿ ಸಮಾನ...Read More
NWKRTC: ಅಮಾನತು ಮಾಡುವ ಉದ್ದೇಶದಿಂದಲೇ ಮೆಮೋ ಕೊಟ್ಟ ಆರೋಪ- ನಿರ್ವಾಹಕ ಆತ್ಮಹತ್ಯೆಗೆ ಯತ್ನ 1 min read Crime Latest ನಮ್ಮರಾಜ್ಯ NWKRTC: ಅಮಾನತು ಮಾಡುವ ಉದ್ದೇಶದಿಂದಲೇ ಮೆಮೋ ಕೊಟ್ಟ ಆರೋಪ- ನಿರ್ವಾಹಕ ಆತ್ಮಹತ್ಯೆಗೆ ಯತ್ನ Deva Raj January 5, 2025 ಹುಬ್ಬಳ್ಳಿ: ಉದ್ದೇಶ ಪೂರ್ವಕವಾಗಿ ವಾಹನ ತಪಾಸಣೆ ನಡೆಸಿ ನನ್ನನ್ನು ಅಮಾನತು ಮಾಡುವ ಸಂಚು ರೂಪಿಸಲಾಗಿದೆ ಎಂದು ಮನನೊಂದ ನಿರ್ವಾಹಕರೊಬ್ಬರು ಡ್ಯೂಟಿ ಮೇಲೆ ಇದ್ದಾಗಲೇ...Read More
NWKRTC: ಕರ್ತವ್ಯದ ವೇಳೆ ಮಾನಸಿಕ ಚಿತ್ರಹಿಂಸೆ ಅನುಭವಿಸುತ್ತಿರುವ ತನಿಖಾಧಿಕಾರಿಗಳು 1 min read Latest ನಮ್ಮಜಿಲ್ಲೆ ನಮ್ಮರಾಜ್ಯ NWKRTC: ಕರ್ತವ್ಯದ ವೇಳೆ ಮಾನಸಿಕ ಚಿತ್ರಹಿಂಸೆ ಅನುಭವಿಸುತ್ತಿರುವ ತನಿಖಾಧಿಕಾರಿಗಳು Deva Raj January 4, 2025 ವಂದ ಮಾಡಲಿಕ್ಕೂ ಪರದಾಟ ವಾರಗಟ್ಟಲೇ ಮನೆಯಿಂದ ಹೊಗುಳಿಯುವ ಶಿಕ್ಷೆ ಅನಾರೋಗ್ಯಕ್ಕೊಳಗಾದ ಕುಟುಂಬದವರ ನೋಡಿಕೊಳ್ಳಲಾಗದ ಪರಿಸ್ಥಿತಿ 8ಗಂಟೆ ಬದಲಿಗೆ 12-14 ಗಂಟೆಗಳ ಕಾಲ ಡ್ಯೂಟಿ ಹುಬ್ಬಳ್ಳಿ:...Read More
ಬನ್ನೂರು- ಭತ್ತ ಖರೀದಿ ಕೇಂದ್ರ ತೆರೆದು ನೋಂದಣಿಯಲ್ಲೆ ಕಾಲಹರಣ: ಸಿಟ್ಟುಗೆದ್ದ ರೈತರಿಂದ ರಸ್ತೆಗೆ ಭತ್ತ ಸುರಿದು ಪ್ರತಿಭಟನೆ 1 min read Latest ಕೃಷಿ ನಮ್ಮಜಿಲ್ಲೆ ಬನ್ನೂರು- ಭತ್ತ ಖರೀದಿ ಕೇಂದ್ರ ತೆರೆದು ನೋಂದಣಿಯಲ್ಲೆ ಕಾಲಹರಣ: ಸಿಟ್ಟುಗೆದ್ದ ರೈತರಿಂದ ರಸ್ತೆಗೆ ಭತ್ತ ಸುರಿದು ಪ್ರತಿಭಟನೆ Deva Raj January 3, 2025 ಬನ್ನೂರು: ಸರ್ಕಾರ ಭತ್ತ ಖರೀದಿ ಕೇಂದ್ರ ತೆರೆದು ಖರೀದಿ ಮಾಡದೆ ಕೇವಲ ನೋಂದಣಿ ಪ್ರಕ್ರಿಯೆಯಲ್ಲೆ ಕಾಲಹರಣ ಮಾಡಿದ ಕಾರಣ ಭತ್ತ ಬೆಳೆಗಾರ ರೈತರು...Read More
KSRTC: ಪುರುಷ ನೌಕರರಿಗೂ ಶಿಶುಪಾಲನಾ ರಜೆ ಸೌಲಭ್ಯ- ಇಂದಿನಿಂದಲೇ ಜಾರಿ- ಎಂಡಿ ಆದೇಶ 1 min read Latest ನಮ್ಮಜಿಲ್ಲೆ ನಮ್ಮರಾಜ್ಯ KSRTC: ಪುರುಷ ನೌಕರರಿಗೂ ಶಿಶುಪಾಲನಾ ರಜೆ ಸೌಲಭ್ಯ- ಇಂದಿನಿಂದಲೇ ಜಾರಿ- ಎಂಡಿ ಆದೇಶ Deva Raj January 2, 2025 ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುರುಷ ನೌಕರರಿಗೂ ಶಿಶುಪಾಲನಾ ರಜೆ ಸೌಲಭ್ಯವನ್ನು ಮಂಜೂರು ಮಾಡುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಇಂದು...Read More
KSRTC: ಶೇ.15ರಷ್ಟು ಬಸ್ ಟಿಕೆಟ್ ದರ ಹೆಚ್ಚಳ- ಜ.5ರಿಂದ ಜಾರಿಗೆ ಸಚಿವ ಸಂಪುಟ ಸಭೆ ಅಸ್ತು 1 min read ನಮ್ಮಜಿಲ್ಲೆ ನಮ್ಮರಾಜ್ಯ KSRTC: ಶೇ.15ರಷ್ಟು ಬಸ್ ಟಿಕೆಟ್ ದರ ಹೆಚ್ಚಳ- ಜ.5ರಿಂದ ಜಾರಿಗೆ ಸಚಿವ ಸಂಪುಟ ಸಭೆ ಅಸ್ತು Deva Raj January 2, 2025 ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರ ನಿಗಮಗಳ 10...Read More
KSRTC: ಹೊರಗುತ್ತಿಗೆ ಚಾಲಕರ ನೇಮಕಕ್ಕೆ 30-40 ಸಾವಿರ ರೂ. ಲಂಚ ಪಡೆದು ಕೆಲಸ ಕೊಡುತ್ತಿರುವ ಅಧಿಕಾರಿಗಳು- ಭ್ರಷ್ಟರಿಗೆ ಕಡಿವಾಣವೇ ಇಲ್ಲ! 1 min read Crime Latest ನಮ್ಮರಾಜ್ಯ KSRTC: ಹೊರಗುತ್ತಿಗೆ ಚಾಲಕರ ನೇಮಕಕ್ಕೆ 30-40 ಸಾವಿರ ರೂ. ಲಂಚ ಪಡೆದು ಕೆಲಸ ಕೊಡುತ್ತಿರುವ ಅಧಿಕಾರಿಗಳು- ಭ್ರಷ್ಟರಿಗೆ ಕಡಿವಾಣವೇ ಇಲ್ಲ! Deva Raj December 17, 2024 ಚಾಮರಾಜನಗರ: ಕರ್ನಾಕಟ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಚಾಲಕರ ಹೊರಗುತ್ತಿಗೆ ಹುದ್ದೆಯ ನೇಮಕಾತಿಯಲ್ಲೂ ಕೂಡ ಗೋಲ್ಮಾಲ್ ನಡೆಯುತ್ತಿದ್ಯಾ ಎಂಬ ಪ್ರಶ್ನೆ ಈ...Read More
KSRTC: ಡಿ.31ರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಸಾರಿಗೆ ನೌಕರರ ಮುಷ್ಕರಕ್ಕೆ ವಿರೋಧ 1 min read Latest ನಮ್ಮಜಿಲ್ಲೆ ನಮ್ಮರಾಜ್ಯ KSRTC: ಡಿ.31ರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಸಾರಿಗೆ ನೌಕರರ ಮುಷ್ಕರಕ್ಕೆ ವಿರೋಧ Deva Raj December 17, 2024 ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆತ ನಾಲ್ಕೂ ನಿಗಮಗಳ ನೌಕರರ ವೇತನ ಪರಿಷ್ಕರಣೆ ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆಗಾಗಿ ಡಿ.31ರಂದು ಕರೆ ನೀಡಿರುವ...Read More
KSRTC- ಸರ್ಕಾರಿ ನೌಕರರಿಗೆ ಸರಿಸಮಾನ ವೇತನ ಕೊಡಿ, 38 ತಿಂಗಳ ಹಿಂಬಾಕಿಗಾಗಿ ಸಾರಿಗೆ ನೌಕರರ ಪರ 500 ಕಿಮೀ ಪಾದಯಾತ್ರೆ ಹೊರಟ ಆಧುನಿಕ ಗಾಂಧಿ 1 min read Latest ನಮ್ಮಜಿಲ್ಲೆ ನಮ್ಮರಾಜ್ಯ KSRTC- ಸರ್ಕಾರಿ ನೌಕರರಿಗೆ ಸರಿಸಮಾನ ವೇತನ ಕೊಡಿ, 38 ತಿಂಗಳ ಹಿಂಬಾಕಿಗಾಗಿ ಸಾರಿಗೆ ನೌಕರರ ಪರ 500 ಕಿಮೀ ಪಾದಯಾತ್ರೆ ಹೊರಟ ಆಧುನಿಕ ಗಾಂಧಿ Deva Raj August 10, 2024 ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಅನೇಕ ನೌಕರರ ಸಂಘಟನೆಗಳು ಕೆಲಸ ಮಾಡುತ್ತಿವೆ, ಇಂದು ನಿಗಮದ ನೌಕರರೂ ಕೂಡ ಹಿಂದೆಂದೂ ಇಲ್ಲದಂತಹ ಅಪಾರವಾದ...Read More