ಸಾರಿಗೆ ನೌಕರರು ಸರ್ಕಾರಿ ನೌಕರರಾಗಿ ಮಾಡ್ತಾರೆ ಅಂತ ನಿಮ್ಮನ್ನು ಆಸೆಗಣ್ಣಿನಿಂದ ನೋಡ್ತಿದ್ದಾರೆ ಇದು ನಿಮ್ಮ ಕಾಲದಲ್ಲೇ ಆಗಬೇಕು
ಬೆಂಗಳೂರು: ಸಾರಿಗೆ ನೌಕರರು ಕಾಂಗ್ರೆಸ್ಗೆ ಮತಹಾಕಿ ನಮ್ಮನ್ನು ಸರ್ಕಾರಿ ನೌಕರರಾಗಿ ಮಾಡ್ತಾರೆ ಅಂತ ನಿಮ್ಮನ್ನು ಆಸೆಗಣ್ಣಿನಿಂದ ನೋಡುತ್ತಿದ್ದಾರೆ ಸ್ವಾಮಿ, ದಯವಿಟ್ಟು ಇದು ಬಹಳ ದೊಡ್ಡಬೇಡಿಕೆ ಇದು ನಿಮ್ಮ ಕಾಲದಲ್ಲೇ ಆಗಬೇಕು ಸ್ವಾಮಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಲ್ಲಿ ನೌಕರರ ಪರವಾಗಿ ಸಂಘಟನೆ ಮುಖಂಡರೊಬ್ಬರು ಮನವಿ ಮಾಡಿದ್ದಾರೆ.
ಇಂದು ಮೇ 27ರ ಮಂಗಳವಾರ ಸಾಯಂಕಾಲ ನಗರದ ಪುರಭವನದಲ್ಲಿ ಸಾರಿಗೆಯ ನಾಲ್ಕೂ ನಿಗಮಗಳ ಪರಿಶಿಷ್ಟ ಜಾತಿ-ಪಂಗಳ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಬೇಡ್ಕರ್ ಅವರ 134ನೇ ಜಯಂತಿಯಲ್ಲಿ ಮಾತನಾಡಿದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ಆಗಬೇಕು, ಬೇರೆಯವರ ಕಾಲದಲ್ಲಿ ಅದು ಆಗಲಿಕ್ಕೆ ಸಾಧ್ಯವೇ ಇಲ್ಲ. ಹೀಗಾಗಿ ತಮ್ಮ ಮುಂದೆ ಈ ಬೇಡಿಕೆಯನ್ನುಡುತ್ತಿದ್ದೇವೆ ಅದನ್ನು ಕಾರ್ಯರೂಪಕ್ಕೆ ತರಬೇಕು ಎಂದು ಸಾರಿಗೆ ಸಚಿವರನ್ನು ಒತ್ತಾಯಿಸಿದರು.
ಇನ್ನು ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರನ್ನು ಸಂಪೂರ್ಣವಾಗಿ ಸರ್ಕಾರಿ ನೌಕರರಿಗೆ ಸಮಾನವಾಗಿ ಕಾಣಬೇಕು, ವೇತನ ಸೇರಿ ಎಲ್ಲ ಸೌಲಭ್ಯಗಳು ದೊರೆಯಬೇಕು ಎಂದು ಈ ಸಮಾರಂಭದಲ್ಲಿ ಮನವಿ ಮಾಡುತ್ತಿರುವುದಾಗಿ ಮುಖಂಡರು ತಿಳಿಸಿದರು.
ಬಹಳ ಪ್ರಮುಖವಾಗಿ ಶಕ್ತಿ ಯೋಜನೆ ಜಾರಿಯಿಂದ ಸಾರಿಗೆ ನಿಗಮಗಳಿಗೆ ಶಕ್ತಿ ಬಂದಿದೆ. ಅಲ್ಲದೆ ಈವರೆಗೂ 576 ರಾಷ್ಟ್ರ ಪ್ರಶಸ್ತಿಗಳನ್ನು ನಮ್ಮ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಪಡೆದುಕೊಂಡಿವೆ. ಇದು ಹೆಮ್ಮೆಯ ವಿಷಯ. ಜತೆಗೆ ನಿಮ್ಮ ಕಾಲದಲ್ಲಿ 4 ಸಾವಿರ ಹೊಸ ಬಸ್ಗಳು ಬಂದಿವೆ. ಅಲ್ಲದೆ 4500 ಇ-ಬಸ್ಗಳು ಬರಲಿವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಇನ್ನು ನೀವು ಈ ಬಸ್ಗಳಿಗೆ ನಮ್ಮ ಸಂಸ್ಥೆಯ ಚಾಲಕರನ್ನೇ ನೇಮಕ ಮಾಡುವುದಕ್ಕೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದೀರಿ. ಇದು ಸಂಸ್ಥೆಯ ಉಳಿವೆ ಒಳ್ಳೆ ಪ್ರಯತ್ನವಾಗಿದೆ. ನಿಮ್ಮ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಒಪ್ಪಿದರೆ ಹೊರಗಿನವರ ಅಗತ್ಯವಿರುವುದಿಲ್ಲ ಎಂದು ಅಭಿಪ್ರಾಯಪಟ್ಟರು.

Related


You Might Also Like
ಆ.31ರಿಂದ ಜಾರಿಗೆ ಬರುವಂತೆ ನೋಂದಣಿ ಶುಲ್ಕ ಶೇ.1 ರಿಂದ ಶೇ.2ರಷ್ಟು ಪರಿಷ್ಕರಿಸಿ ಸರ್ಕಾರ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಆ.31ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆಹೊರೆಯ ರಾಜ್ಯಗಳಲ್ಲಿರುವ ದರಗಳಿಗಿಂತ ಪ್ರಸ್ತುತ ಕಡಿಮೆ...
ಎಂಎಸ್ಪಿ ಬೆಂಬಲ ಬೆಲೆ ಘೋಷಿಸಿ ರೈತರ ಸಂಕಷ್ಟದಿಂದ ಪಾರು ಮಾಡಿ: ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ಗೆ ಮನವಿ
ಮೈಸೂರು: ಸುತ್ತೂರಿನಿಂದ ವರುಣ ಮೂಲಕ ಮೈಸೂರಿಗೆ ಬರುತ್ತಿದ್ದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ವರುಣ ಬಳಿ ನಿಲ್ಲಿಸಿ ಎಂಎಸ್ಪಿ ಬೆಂಬಲ ಬೆಲೆ ಘೋಷಣೆ...
BMTC ಸಂಸ್ಥೆಯಲ್ಲಿ ಪ್ರಸ್ತುತ 27,595 ನೌಕರರಿಗೆ ಹಲವು ಕಲ್ಯಾಣ ಯೋಜನೆಗಳು ಜಾರಿ: ಎಂಡಿ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸ್ವತಂತ್ರ ಸಂಸ್ಥೆಯಾಗಿ 27 ವರ್ಷಗಳನ್ನು ಪೂರೈಸಿದ್ದು, ಪ್ರಸ್ತುತ ರಾಷ್ಟ್ರದಲ್ಲಿಯೇ ಒಂದು ಮಾದರಿ ನಗರ ಸಾರಿಗೆ ಸಂಸ್ಥೆಯಾಗಿ ಗುರುತಿಸಲ್ಪಟ್ಟಿದೆ ವ್ಯವಸ್ಥಾಪಕ ನಿರ್ದೇಶಕ...
ಯಾವುದೇ ತಾಂತ್ರಿಕ ದೋಷದಿಂದ ಅಪಘಾತ ಸಂಭವಿಸಿಲ್ಲ ನಮ್ಮ ಚಾಲಕನ ಅತಿ ವೇಗ, ಅಜಾಗರೂಕತೆಯೇ ಕಾರಣ: ಯಾವುದೇ ತನಿಖೆ ನಡೆಸದೇ ತಪ್ಪೊಪ್ಪಿಕೊಂಡ KSRTC
ಅದೇ ನಿಮ್ಮ ಮೇಲೆ ಯಾವುದೇ ತನಿಖೆ ಮಾಡದೆ ಈ ರೀತಿ ಆರೋಪ ಹೊರಿಸಿದರೆ ಒಪ್ಪಿಕೊಳ್ಳುತ್ತೀರಾ ಎಂಡಿ ಅಕ್ರಮ್ ಪಾಷ ಅವರೆ? ಬೆಂಗಳೂರು: ತಲಪಾಡಿಯಲ್ಲಿ ಗುರುವಾರ ಸಂಭವಿಸಿದ ಅಪಘಾತದಲ್ಲಿ...
KSRTC: ಕಾರ್ಮಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆಯುವ ಸಾರಿಗೆ ನೌಕರರ ಸಭೆ ಸ್ನ್ಯಾಕ್ಸ್, ಒಂದು ಕಪ್ಪು ಟೀ ಅಥವಾ ಕಾಫಿಗಷ್ಟೇ ಸೀಮಿತ
ಇಂದು ಜಂಟಿ ಕ್ರಿಯಾ ಸಮಿತಿ- ಸಾರಿಗೆ ಅಧಿಕಾರಿಗಳ ನಡುವೆ ನಡೆದ ರಾಜೀ ಸಂಧಾನ ಸಭೆ ವಿಫಲ ಮತ್ತೆ ಸೆ.26ಕ್ಕೆ ಮುಂದೂಡಿಕೆ ಬೆಂಗಳೂರು: ಕಾರ್ಮಿಕ ಇಲಾಖೆಯ ಆಯುಕ್ತರು ಇಂದು...
ರಾಜಣ್ಣ ಮನೆಯಲ್ಲಿ ಗೌರಿಸುತನ ಸಂಭ್ರಮ – ರಾಜಧಾನಿಯಲ್ಲಿ 2,19,153 ಗಣಪನ ವಿಸರ್ಜನೆ
ಬೆಂಗಳೂರು: ಕುಮಾರಸ್ವಾಮಿ ಬಡಾವಣೆಯ 2ನೇ ಹಂತ 8 ನೇ ಮುಖ್ಯರಸ್ತೆ 12ನೇ ಅಡ್ಡ ರಸ್ತೆಯಲ್ಲಿರುವ ರಾಜಣ್ಣ ಅವರ ಮನೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಗಣೇಶ ಮೂರ್ತಿಯನ್ನು...
KKRTC ಬೀದರ್: ಅಧಿಕಾರಿಗಳ ಕಿರುಕುಳಕ್ಕೆ ನೊಂದು ಬಸ್ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಚಾಲಕ ರಾಜು
ಬೀದರ್: ಅಧಿಕಾರಿಗಳ ಕಿರುಕುಳದಿಂದ ಮನನೊಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಬೀದರ್ ಘಟಕ-1ರ ಚಾಲಕ ಬಸ್ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಘಟಕದಲ್ಲಿ...
KKRTC: ಲಾರಿಗೆ ಡಿಕ್ಕಿ ಹೊಡೆಯುವುದ ತಪ್ಪಿಸಲು ಹೋಗಿ ರಸ್ತೆಬದಿ ಕಂದಕಕ್ಕೆ ನುಗ್ಗಿದ ಬಸ್- ತಪ್ಪಿದ ಭಾರಿ ಅನಾಹುತ
ವಿಭಾಗೀಯ ನಿಯಂತ್ರಣಾಧಿಕಾರಿಗಳ ಆದೇಶ ಪಾಲಿಸದ ಬೀದರ್ ಘಟಕ-1ರ ಡಿಎಂ ಬೀದರ್: ಎದುರಿಗೆ ಬಂದ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ...
BMTC: ಕರ್ತವ್ಯ ನಿರತ ಚಾಲಕರು ಮೊಬೈಲ್ ಬಳಸಿದರೆ ಗಂಭೀರ ಕೆಂಪು ಗುರುತಿನ ಪ್ರಕರಣ ದಾಖಲಿಸಿ- ತನಿಖಾ ಸಿಬ್ಬಂದಿಗೆ ಎಂಡಿ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಚಾಲನಾ ಸಿಬ್ಬಂದಿಗಳು ಮಾರ್ಗದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮೊಬೈಲ್ ಮತ್ತು ಡಿಜಿಟಲ್ ಗ್ಯಾಜೆಟ್ಸ್ (Bluetooth, Earphone ಇತ್ಯಾದಿಗಳನ್ನು ಬಳಸಿದರೆ ಅವರ...