NEWSನಮ್ಮಜಿಲ್ಲೆನಮ್ಮರಾಜ್ಯ

57 ವರ್ಷ ಮೇಲ್ಪಟ್ಟ ಸಾರಿಗೆ ನೌಕರರು ಯಾವುದೇ ಲೋಪದೋಷ ಇಲ್ಲದಂತೆ ಈ ದಾಖಲಾತಿಗಳ ಸಿದ್ಧಪಡಿಸಿಟ್ಟುಕೊಳ್ಳಬೇಕು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ 57 ವರ್ಷಕ್ಕಿಂತ ಮೇಲ್ಪಟ್ಟ ನೌಕರರು ಮುಂಚಿತವಾಗಿ, ಈ ದಾಖಲಾತಿಗಳನ್ನು ಯಾವುದೇ ಲೋಪದೋಷವಿಲ್ಲದ ರೀತಿಯಲ್ಲಿ ಸಿದ್ಧಪಡಿಸಿಕೊಂಡು ಇಟ್ಟುಕೊಳ್ಳಬೇಕು.

ಏಕೆಂದರೆ 58 ವರ್ಷ ಪೂರ್ಣಗೊಂಡ ನಂತರ ಪಿಂಚಣಿ ಪಡೆಯಲು ಈ ದಾಖಲಾತಿಗಳು ಅತ್ಯವಶ್ಯಕವಾಗಿದ್ದು ಆಧಾರ್ ಕಾರ್ಡ್‌ ಮತ್ತು ಪಾನ್ ಕಾರ್ಡ್ ಹಾಗೂ ಇನ್ನಿತರಲ್ಲಿ ಯಾವುದಾದರೂ ರೀತಿಯಲ್ಲಿ ದೋಷವಿದ್ದಲ್ಲಿ ಪಿಂಚಿಣಿ ಮಂಜೂರಾತಿಗೆ ವಿಳಂಬವಾಗುತ್ತದೆ.

ಹೀಗಾಗಿ ಈ ಮಾಹಿತಿಯನ್ನು ಸಿಬ್ಬಂದಿ ಅನುಕೂಲಕ್ಕಾಗಿ ನೀಡಲಾಗುತ್ತಿದ್ದು, ಪ್ರತಿಯೊಬ್ಬರು ಈ ಬಗ್ಗೆ ಗಮನಹರಿಸಿ ದಾಖಲಾತಿಗಳಲ್ಲಿ ಲೋಪವಿಲ್ಲದಂತೆ ಮುಂಚಿತವಾಗಿ ಖಚಿತಪಡಿಸಿಕೊಳ್ಳುವುದು ಮುಖ್ಯವಾಗಿದೆ. ಇದರಿಂದ ಕಾಲಕ್ಕೆ ಸರಿಯಾಗಿ ನಿಮಗೆ ಸಿಗಬೇಕಾದ ಪಿಂಚಿಯು ಆರಂಭವಾಗುತ್ತದೆ.

ಜತೆಗೆ ನಿವೃತ್ತಿ ನಂತರ ಕಚೇರಿಯಿಂದ ಕಚೇರಿಗೆ ಅಲೆದಾಡುವುದು ಕೂಡ ತಪ್ಪುತ್ತದೆ. ಹೀಗಾಗಿ ಪ್ರತಿಯೊಬ್ಬರು ಅಧಿಕಾರಿಗಳು/ ನೌಕರರು ದಾಖಲೆಗಳ ಬಗ್ಗೆ ತಿಳಿವಳಿಕೆ ಹೊಂದುವುದು ಮುಖ್ಯವಾಗಿದೆ.

Megha
the authorMegha

Leave a Reply

error: Content is protected !!
Latest news
KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್... ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ ಇಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ಸಭೆ ಕೆಲ ಸಾರಿಗೆ ಅಧಿಕಾರಿಗಳಿಗೆ ವರದಾನವಾದ 17/1ನಿಯಮ- ಮೇ 10ರೊಳಗೆ ರದ್ದುಗೊಳಿಸಿ ಮೂಲ ಹುದ್ದೆಗೆ ನಿಯೋಜಿಸಲು ಎಂಡಿಗೆ ಸಾರಿ... ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಓಕೆನಾ ಅಥವಾ ವೇತನ ಆಯೋಗನಾ? ನೌಕರರ ಅಭಿಪ್ರಾಯವೇನು? KKRTC ವಿಜಯಪುರ: ಪ್ರತಿಷ್ಠಿತ ಸಾರಿಗೆ ಕಲ್ಯಾಣ ರಥ ಸ್ವಂತಕ್ಕೆ ಬಳಸುತ್ತಿರುವ ಕೆಲ ಅಧಿಕಾರಿಗಳು- ಮೌನವಾಗಿರುವ ಡಿಸಿ ಅಮಾ... ಕೇಂದ್ರ ಸರ್ಕಾರ 1966ರ ಸಕ್ಕರೆ ನಿಯಂತ್ರಣ ಕಾಯ್ದೆ ಬಗ್ಗೆ ಕೇಳಿರುವ ಅಭಿಪ್ರಾಯಕ್ಕೆ ರಾಜ್ಯ ಸರ್ಕಾರ ಸಮಿತಿ ರಚಿಸಿ ವರದಿ ...