ನಮ್ಮಲ್ಲಿಯ ಅಗ್ರಿಮೆಂಟ್ ಹೇಗೆಂದರೆ ಪ್ರತಿ ವರ್ಷ ನಡೆಯುವ ಊರಿನ ಜಾತ್ರೆಯ ತೇರು/ರಥೋತ್ಸವ ಇದ್ದ ಹಾಗೆ.
ಈ ತೇರು ತನ್ನಷ್ಟಕ್ಕೆ ಹೊಗುವುದಿಲ್ಲ. ಅದಕ್ಕೆ ಎಲ್ಲರೂ ಸೇರಿ ಹಗ್ಗಕಟ್ಟಿ ಎಳೆದರೆ ಮಾತ್ರ ಚಲಿಸುವುದು.
ನಮ್ಮ ಅಗ್ರಿಮೆಂಟ್ ಕೂಡಾ ಜಾತ್ರೆಯ ತೇರು ಇದ್ದ ಹಾಗೇನೆ. ಯಾಕೆಂದರೆ ಈ ಹಿಂದಿನ ಪ್ರತಿ ಅಗ್ರಿಮೆಂಟ್ಅನ್ನು ಒಮ್ಮೆ ಹಿಂತಿರುಗಿ ನೋಡಿ.
ಪ್ರತಿ ಅಗ್ರಿಮೆಂಟ್ ತೆಗೆದುಕೊಳ್ಳುವಾಗಲೂ ಸಣ್ಣ ಪ್ರಮಾಣದ ಮುಷ್ಕರ (ಸಿಬ್ಬಂದಿಗಳ ವರ್ಗಾವಣೆ, ಡಿಸ್ಮಿಸ್, ಅಮಾನತು) ಮಾಡಲೇಬೇಕು. ನ್ಯಾಯಬದ್ದವಾಗಿ ಒಮ್ಮೆಯಾದರೂ ಸರಿಯಾಗಿ ನಾಲ್ಕು ವರ್ಷಕ್ಕೊಮ್ಮೆ ಪ್ರತಿ ಜನವರಿ ತಿಂಗಳ ಒಂದನೇ ತಾರಿಖಿನಂದು ಕೊಟ್ಟಿದ್ದಾರಾ? ಅದನ್ನು ಕೂಡ ಹೋರಾಟ ಮಾಡಿಯೇ ತೆಗೆದುಕೊಳ್ಳಬೇಕು ಮತ್ತು ಸಿಬ್ಬಂದಿಗಳು ವರ್ಗಾವಣೆ, ಸಸ್ಪೆಂಡ್, ವಜಾ ಪ್ರಕರಣಗಳನ್ನು ಅನುಭವಿಸಲೇಬೇಕು.
ಹೋರಾಟ ಮಾಡುವುದೇ ನಿಜ ಅಂದಮೇಲೆ ಯಾಕಾಗಿ ಸಣ್ಣ ಮತ್ತು ಉಪಯೋಗವಿಲ್ಲದ ಹೋರಾಟ ಮಾಡಬೇಕು?
ಅದು ಅಲ್ಲದೇ ಅಷ್ಟು ಶಿಸ್ತು ಪ್ರಕರಣ ಅನುಭವಿಸಿಯೂ ನಮ್ಮಗಳ ಅಗ್ರಿಮೆಂಟ್ ಯಾವ ತರಹ ಗೊತ್ತಾ?

ಒಂದು ಸತ್ತ ಎಮ್ಮೆಯನ್ನು ತಿನ್ನಲು ಹೇಗೆ ಕಿತ್ತಾಡಿ ಜಗಳ ಮಾಡಿಕೊಂಡು ಹಂಚಿಕೊಂಡು ತಿನ್ನುತ್ತಾರೋ ಹಾಗೆ ನಮ್ಮ ಪ್ರತಿ ನಾಲ್ಕು ವರ್ಷದ ಅಗ್ರಿಮೆಂಟ್.
ಇಷ್ಟಾದರೂ ಪ್ರಸ್ತುತ ಪ್ರತಿ ತಿಂಗಳು ಕನಿಷ್ಠ ಎರಡು ಸಿಬ್ಬಂದಿಗಳು ಆದರೂ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಇದರ ಬಗ್ಗೆ ಯಾಕಾಗಿ ಧ್ವನಿ ಎತ್ತುವುದಿಲ್ಲಾ ಗೋಸುಂಬೆಗಳಾ?
ಸತ್ತವರು ಸತ್ತರು, ನಮಗೆ ಸಿಗಬೇಕಾಗಿದ್ದು ಸಿಕ್ಕಿತು ಎಂಬ ಮನೋಧೋರಣೆಯಾ ಹೆತ್ಲಾಂಡಿಗಳಾ?
ಮೂಲವ್ಯಾಧಿ ಆಗಿ ಇಷ್ಟು ನೋವು ಅನುಭವಿಸುತ್ತಿದ್ದರೂ ಯಾಕಾಗಿ ವೈದ್ಯರ ಹತ್ತಿರ ಚಿಕಿತ್ಸೆ ಪಡೆಯುತ್ತಿಲ್ಲಾ. ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸದೇ, ಸಮಾಜದಲ್ಲಿ ಒಳ್ಳೆಯ ಸಂತೃಪ್ತಿ ಬದುಕನ್ನು ಸಾಗಿಸದೇ, ನಾಚಿಕೆಗೆಟ್ಟು ಕಂಡ ಕಂಡವರ ಹತ್ತಿರ ಸಾಲ ಮಾಡಿಕೊಂಡು ಬಂಡ ಬಾಳಲ್ಲಿ ಬದುಕುತ್ತಿರಿ.
ಇನ್ನಾದರೂ ಒಳ್ಳೆಯ ಯೋಚನೆ ಸಂಘಟನೆ, ಒಳ್ಳೆಯ ಪರಿಹಾರದತ್ತ ಮುಖ ಮಾಡು ಎಂಜಿಲು ಕಾಸಿನ ಮೂಢ ಮಾನವಾ!
ಹೊಗಲಿ ನಿಮ್ಮ ಮನೆಯಲ್ಲಿ ನಿಮ್ಮ ಅಕ್ಕ, ತಂಗಿ, ಹೆಂಡತಿ, ತಾಯಿ ಮಕ್ಕಳು, ಪರಿಚಯಸ್ಥರು ಪ್ರಸ್ತುತ ಇಷ್ಟು ಪ್ರಮಾಣದಲ್ಲಿ ಯಾಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಅಂತಾ ಕೇಳುವುದಿಲ್ಲವಾ ನಿಮ್ಮನ್ನಾ? ನಿಮ್ಮ ಆತ್ಮಸಾಕ್ಷಿ ಸತ್ತುಹೊಗಿದೇಯಾ?
“ಸಾರಿಗೆ ನೌಕರರಿಗೆ ಒಳ್ಳೆಯದು ಆಗಲಿ” ನೋವಿನೊಂದಿಗೆ ಸಾರಿಗೆ ನೌಕರ….
Related


You Might Also Like
BMTC ಸಂಸ್ಥೆಯಿಂದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕೊಡಿ: ವ್ಯವಸ್ಥಾಪಕ ನಿರ್ದೇಶಕರಿಗೆ ಟಿಸಿ ಶ್ರೀನಿವಾಸ್ ಮನವಿ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಈ ಹಿಂದಿನಿಂದಲೂ ಸ್ವಾತಂತ್ರ್ಯೋತ್ಸವ, ಕನ್ನಡ ರಾಜ್ಯೋತ್ಸವದಂದು ಕೊಡಲಾಗುತ್ತಿತ್ತು ಆದರೆ, ಇತ್ತೀಚೆಗೆ ನಿಲ್ಲಿಸಿರುವುದು ಸರಿಯಾದ ಕ್ರಮವಲ್ಲ...
KKRTC ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 3 ವರ್ಷ ಜೈಲು, 6 ಸಾವಿರ ರೂ. ದಂಡ ವಿಧಿಸಿದ ಕೋರ್ಟ್ ಮಹತ್ವದ ತೀರ್ಪು
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕರ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಪ್ರಕರಣದಲ್ಲಿ ಅಪರಾಧಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ...
ಮೆಜೆಸ್ಟಿಕ್ ಬಳಿ ಮೊಬೈಲ್ ಶೌಚಾಲಯ ವ್ಯವಸ್ಥೆ: ಆಯುಕ್ತ ರಾಜೇಂದ್ರ ಚೋಳನ್
ಬೆಂಗಳೂರು: ಮೆಜೆಸ್ಟಿಕ್ ಬಳಿ ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡುವುದನ್ನು ನಿಯಂತ್ರಿಸುವ ಸಲುವಾಗಿ ಮೊಬೈಲ್ ಶೌಚಾಲಯಗಳ ವ್ಯವಸ್ಥೆ ಮಾಡಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ...
ಸರ್ಕಾರಿ ಬಸ್ ಚಾಲಕ-ನಿರ್ವಾಹಕರು ಎಲ್ಲದಕ್ಕೂ ಹೊಣೆಯಲ್ಲ: ಸುಜಯ ಆರ್.ಕಣ್ಣೂರ
ಬಿಎಂಟಿಸಿ ವಿರುದ್ಧ 10 ಸಾವಿರ ದೂರು' ಮುಖಪುಟ ವರದಿ ತಿಳಿಸುವ ಸಲುವಾಗಿ ಈ ಬರಹ. ನಾನು ಬಿಂಎಂಟಿಸಿ ಬಸ್ನಲ್ಲಿ 35 ವರ್ಷಗಳಿಂದ ಪ್ರಯಾಣಿಸುತ್ತಿದ್ದೇನೆ. ಇದರಲ್ಲಿ ಯಾರದು ತಪ್ಪು,...
BMTC ಬಸ್ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ಖಂಡಿಸಿ ಚಾಲಕರ ಪ್ರತಿಭಟನೆ
ಬೆಂಗಳೂರು: ಕಾರಿಗೆ ಸೈಡ್ ಬಿಡಲಿಲ್ಲ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಚಾಲಕನ ಮೇಲೆ ಜಿಗಣಿ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಹಲ್ಲೆ ಮಾಡಿರುವ ಘಟನೆ ನಡೆದಿದೆ....
ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಸಕಾರಾತ್ಮಕ ನಡೆ ಶ್ಲಾಘನೀಯ: ಪ್ರಧಾನಿ ಮೋದಿ
ನ್ಯೂಡೆಲ್ಲಿ: ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಕಾರಾತ್ಮಕ ನಡೆ ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಾನು ಮೋದಿ ಅವರೊಂದಿಗೆ...
“ಗಬ್ಬರ್ ಸಿಂಗ್ ತೆರಿಗೆ” ಸಣ್ಣ ವ್ಯಾಪಾರಿಗಳ ಸರ್ವನಾಶ ಮಾಡಲಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ತೆರಿಗೆದಾರ ಜನತೆ ಮತ್ತು ವ್ಯಾಪಾರಿ ವರ್ಗದ ಮೇಲಿನ ಆರ್ಥಿಕ ಭಾರ ಮತ್ತು ಅನುಷ್ಠಾನದ ಜಂಜಾಟವನ್ನು ತಗ್ಗಿಸಲು ಅತ್ಯಗತ್ಯವಾಗಿದ್ದ ತೆರಿಗೆ ಸುಧಾರಣೆಯನ್ನು ಜಾರಿಗೆ ತರುವ ಸರಕು ಸೇವಾ...
ಜಾತಿ ವ್ಯವಸ್ಥೆ ಕಾರಣಕ್ಕೆ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ: CM ಸಿದ್ದರಾಮಯ್ಯ
ಬೆಂಗಳೂರು: ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನ ಸಮಾಜ ನಿರ್ಮಾಣವಾಗಿ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ. ಶೂದ್ರರ ಜತೆಗೆ ಮಹಿಳೆಯರನ್ನೂ ಶಿಕ್ಷಣದಿಂದ ಹೊರಗಿಡಲಾಗಿತ್ತು. ಆದರೆ ಈಗ ಶಿಕ್ಷಣದ ಹಕ್ಕಿನ ಕಾರಣಕ್ಕೆ...
ನಮ್ಮ ಸರ್ಕಾರ ವರ್ಷಕ್ಕೆ 65 ಸಾವಿರ ಕೋಟಿ ರೂ. ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ: ಸಿಎಂ
ಬೆಂಗಳೂರು: ಶಿಕ್ಷಣ ನಮ್ಮ ಸರ್ಕಾರದ ಆದ್ಯತಾ ಕಾರ್ಯಕ್ರಮವಾಗಿದ್ದು, ವರ್ಷಕ್ಕೆ 65 ಸಾವಿರ ಕೋಟಿ ರೂಪಾಯಿಯನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ವಿಧಾನಸೌಧದ...