NEWSನಮ್ಮಜಿಲ್ಲೆಸಂಸ್ಕೃತಿ

ವೇಣುಗೋಪಾಲ ಸ್ವಾಮಿ ಬ್ರಹ್ಮ ರಥೋತ್ಸವಕ್ಕೆ ಸಚಿವ ಮುನಿಯಪ್ಪ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ದೇವನಹಳ್ಳಿ: ಪ್ರಸಿದ್ಧ ವೇಣುಗೋಪಾಲ ಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮುನಿಯಪ್ಪ ಚಾಲನೆ ನೀಡಿದರು.

ದೇವರ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಐತಿಹಾಸಿಕ ಪ್ರಸಿದ್ಧ ವೇಣುಗೋಪಾಲ ಸ್ವಾಮಿಯ ಬ್ರಹ್ಮರಥೋತ್ಸವದಿಂದು ನಾಡಿನ‌ ಸಮಸ್ತ ಜನತೆಗೆ ಆಯುರಾರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದರು.

ದೇವಸ್ಥಾನದ ಅಭಿವೃದ್ಧಿಯ ವಿಚಾರವಾಗಿ ಮಾತನಾಡಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಸಹಕಾರದೊಂದಿಗೆ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಸರ್ಕಾರದ ವತಿಯಿಂದ ಎಲ್ಲ ರೀತಿಯ ಅಭಿವೃದ್ಧಿಯನ್ನು ಮಾಡಲು ಶ್ರಮಿಸಲಾಗುವುದು ಎಂದರು.

ಇನ್ನು ಈ ಸಂದರ್ಭದಲ್ಲಿ ಬಯ್ಯಪ್ಪಾ ಅಧ್ಯಕ್ಷ ಶಾಂತಕುಮಾರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಗನ್ನಾಥ್, ಬಯ್ಯಪ್ಪಾ ಸದಸ್ಯ ಪ್ರಸನ್ನ ಕುಮಾರ್, ರಾಮಚಂದ್ರಪ್ಪ, ತಹಸೀಲ್ದಾರ್ ಬಾಲಕೃಷ್ಣ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಭವಿಷ್ಯದಲ್ಲೂ ಬೆಂಗಳೂರು ಉತ್ತಮವಾಗಿರುವಂತೆ ಯೋಜನೆ ರೂಪಿಸಬೇಕು; ಇಲ್ಲದಿದ್ದರೇ ಬೆಂಗಳೂರಿಗೆ ನಾವು ಮೋಸ ಮಾಡಿದಂತೆ: ಡಿಸಿ... ಬಿಬಿಎಂಪಿ ಕಾಮಗಾರಿಗಳ ಗುಣಮಟ್ಟ ಪರೀಕ್ಷೆಗೆ “ಸಂಚಾರಿ ಪ್ರಯೋಗಾಲಯ”: ಡಿಸಿಎಂ ವೀಕ್ಷಣೆ "ನಮ್ಮ ರಸ್ತೆ 2025" ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ಸ್ಪೈನಲ್ ಕಾರ್ಡ್ ಶಸ್ತ್ರ ಚಿಕಿತ್ಸೆ ಬಳಿಕ ಕುರುಬೂರು ಶಾಂತಕುಮಾರ್ ಆರೋಗ್ಯದಲ್ಲಿ ಚೇತರಿಕೆ ಸರ್ಕಾರ ನಿಮ್ಮಗಳ ದ್ವಂದ ನಿಲುವನ್ನು ಉಪಯೋಗಿಸಿಕೊಂಡು ಸಾರಿಗೆ ನೌಕರರ ಹೊಟ್ಟೆಗೆ ತಣ್ಣೀರುಬಟ್ಟೆ ಕಟ್ತಾ ಇದೆ ದೇಹಲಿ 4ನೇ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ರೇಖಾ ಗುಪ್ತಾ KSRTC ತುಮಕೂರು: ಡಿಸಿ ಚಂದ್ರಶೇಖರ್ ಅಮಾನತಿಗೆ ದೂರುಕೊಟ್ಟು ಎಂಡಿಗೆ ಒತ್ತಾಯ KSRTC ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್‌: HRMS ತಂತ್ರಾಂಶದ ಮೂಲಕವೇ ರಜೆ ಅರ್ಜಿ ಸಲ್ಲಿಸಬೇಕು- ಮುಖ್ಯ ಸಿಬ್ಬಂದಿ ವ್ಯವಸ... KSRTC ಉತ್ತಮ ಸಾಧನೆ ತೋರಿದ ಡಿಸಿಗಳು, ಉಸ್ತುವಾರಿ ಅಧಿಕಾರಿಗಳು, ಘಟಕ ವ್ಯವಸ್ಥಾಪಕರಿಗೆ ನಗದು ಪುರಸ್ಕಾರ ಸಾರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ- ನಿಲ್ದಾಣಕ್ಕೂ ಮೊದಲೆ ಇಳಿದ ಮಹಿಳೆ ಪರ ನಿಂತು ನಾನು ಪೊಲೀಸ್‌ ಎಂದಳು!!