CrimeNEWSನಮ್ಮರಾಜ್ಯ

ಹಿರಿಯ ಪತ್ರಕರ್ತ ವೆಂಕಟಸುಬ್ಬು ಇನ್ನಿಲ್ಲ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹಿರಿಯ ಪತ್ರಕರ್ತ ವೆಂಕಟಸುಬ್ಬು ಮೋಕ್ಷಗುಂಡಂ ಅವರು ಚಳ್ಳಕೆರೆಯ ನಿವಾಸದಲ್ಲಿ ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.

ಸಂಯುಕ್ತ ಕರ್ನಾಟಕದಲ್ಲಿ ಸುದೀರ್ಘಕಾಲ ಸೇವೆ ಸಲ್ಲಿಸಿದ್ದ ಅವರು ಇಳಿವಯಸ್ಸಿ ನಲ್ಲಿಯೂ ಕ್ರಿಯಾಶೀಲರಾಗಿದ್ದ ಸ್ನೇಹಜೀವಿಯಾದ್ದರು.

ಕೆಯುಡಬ್ಲ್ಯೂಜೆ ಸಂತಾಪ: ಹಿರಿಯ ಪತ್ರಕರ್ತ ವೆಂಕಟಸುಬ್ಬು ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ತೀವ್ರ ಸಂತಾಪ ಸೂಚಿಸಿದೆ.

ಬೆಂಗಳೂರಿಗೆ ಬಂದಾಗಲೆಲ್ಲ ಕೆಯುಡಬ್ಲ್ಯೂಜೆ ಕಚೇರಿಗೆ ಭೇಟಿ ನೀಡುವ ಸೌಜನ್ಯ ಇಟ್ಟುಕೊಂಡಿದ್ದ ವೆಂಕಟಸುಬ್ಬು ಅವರು ಕಿರಿಯ ಪತ್ರಕರ್ತರ ಜತೆಗೂ ಉತ್ತಮ ಒಡನಾಟ ಇಟ್ಟುಕೊಂಡಿದ್ದರು. ಸದಾ ಹಸನ್ಮುಖಿಯಾದ ವೆಂಕಟಸುಬ್ಬು ಅವರ ನಿಧನದಿಂದ ಸುದ್ದಿಮನೆಯ ಹಿರಿಯ ಕೊಂಡಿ ಕಳಚಿದಂತಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶೋಕಿಸಿದ್ದಾರೆ.

Leave a Reply

error: Content is protected !!
LATEST
ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...