NEWSದೇಶ-ವಿದೇಶರಾಜಕೀಯ

ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಇಂದು

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದೆ. ಬಿಹಾರ ಹಾಗೂ ತೆಲಂಗಾಣದಲ್ಲಿ ಪ್ರತಿಷ್ಠೆಯ ಕದನಗಳು ನಡೆಯುತ್ತಿದ್ದು, ಹರ್ಯಾಣದಲ್ಲಿ ಕುಟುಂಬ ಪರಂಪರೆಯ ಮುಂದುವರಿಯುವ ಸಾಧ್ಯತೆಯಿದೆ.

ಆರಂಭಿಕ ಟ್ರೆಂಡ್ ಪ್ರಕಾರ ಬಿಹಾರದ ಗೋಪಾಲ್ ಗಂಜ್ ಹಾಗೂ ಮೊಕಾಮಾದಲ್ಲಿ ಆರ್‌ಜೆಡಿಯ ಮೋಹನ್ ಪ್ರಸಾದ್ ಗುಪ್ತಾ ಹಾಗೂ ನೀಲಂ ದೇವಿ ಮುನ್ನಡೆಯಲ್ಲಿದ್ದಾರೆ. ಉತ್ತರಪ್ರದೇಶದಲ್ಲಿ ಗೋಲಾ ಗೋಕ್ರನಾಥ್ ಕ್ಷೇತ್ರದಲ್ಲಿ ಬಿಜೆಪಿಯ ಅಮನ್ ಗಿರಿ ಮುನ್ನಡೆಯಲ್ಲಿದ್ದಾರೆ.

ಏಳು ಸ್ಥಾನಗಳ ಪೈಕಿ ಬಿಜೆಪಿ ಮೂರು, ಕಾಂಗ್ರೆಸ್ ಎರಡು, ಶಿವಸೇನೆ ಹಾಗೂ ಆರ್‌ಜೆಡಿ ತಲಾ ಒಂದರಲ್ಲಿ ತನ್ನ ಶಾಸಕರನ್ನು ಹೊಂದಿದ್ದವು. ಈ 7 ಸ್ಥಾನಗಳಿಗೆ ಉಪಚುನಾವಣೆ ಅಗತ್ಯವಾಗಿತ್ತು. ಇವುಗಳಲ್ಲಿ ಎರಡು ಸ್ಥಾನಗಳು ಬಿಹಾರದಲ್ಲಿ, ಉತ್ತರಪ್ರದೇಶ, ಹರ್ಯಾಣ, ಮಹಾರಾಷ್ಟ್ರ, ತೆಲಂಗಾಣ ಹಾಗೂ ಒಡಿಶಾದಲ್ಲಿ ತಲಾ ಒಂದು ಸ್ಥಾನಗಳಿವೆ.

ಆರಂಭಿಕ ಟ್ರೆಂಡ್ ಪ್ರಕಾರ ಬಿಹಾರದ ಗೋಪಾಲ್ ಗಂಜ್ ಹಾಗೂ ಮೊಕಾಮಾದಲ್ಲಿ ಆರ್‌ಜೆಡಿಯ ಮೋಹನ್ ಪ್ರಸಾದ್ ಗುಪ್ತಾ ಹಾಗೂ ನೀಲಂ ದೇವಿ ಮುನ್ನಡೆಯಲ್ಲಿದ್ದಾರೆ. ಉತ್ತರಪ್ರದೇಶದಲ್ಲಿ ಗೋಲಾ ಗೋಕ್ರನಾಥ್ ಕ್ಷೇತ್ರದಲ್ಲಿ ಬಿಜೆಪಿಯ ಅಮನ್ ಗಿರಿ ಮುನ್ನಡೆಯಲ್ಲಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ