NEWSಆರೋಗ್ಯ

ಗೃಹರಕ್ಷಕರಿಗೆ ಹೋಮಿಯೋಪಥಿ ಔಷಧ ವಿತರಣೆ

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು : ಕೋವಿಡ್‌-19 ಹಿನ್ನೆಲೆಯಲ್ಲಿ ಭಾರತೀಯ ಹೋಮಿಯೋಪಥಿ ಅಸೋಸಿಯೇಷನ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರಿಗೆ ಉಚಿತವಾಗಿ ಹೋಮಿಯೋಪಥಿ ಔಷಧಿಗಳನ್ನು ಗೃಹರಕ್ಷಕರಿಗೆ ವಿತರಣೆ ಮಾಡಲಾಯಿತು.

ಔಷಧ ವಿತರಣೆ ಮಾಡಿದ ಶಾಸಕ ವೇದವ್ಯಾಸ ಕಾಮತ್ ಮಾತನಾಡುತ್ತಾ ಸಮಾಜವನ್ನು ಮುಂದೆ ನಿಂತು ರಕ್ಷಿಸುವ ಗೃಹರಕ್ಷಕರ ಜವಾಬ್ದಾರಿ ಸಮಾಜಕ್ಕಿದೆ.ಗೃಹರಕ್ಷಕರ ಬೆನ್ನ ಹಿಂದೆ ಸಮಾಜಯಾವಾಗಲೂ ಗಟ್ಟಿಯಾಗಿ ನಿಲ್ಲಬೇಕು, ಅವರಿಗೆ ಕೋವಿಡ್-19 ಎದುರಿಸಲು ನೈತಿಕವಾದ ಧೈರ್ಯ ನೀಡಬೇಕು ಎಂದು ಕರೆ ನೀಡಿದರು.

ಮೇಯರ್ ದಿವಾಕರ್, ಜಿಲ್ಲಾ ಸಮಾದೇಷ್ಟಡಾ. ಮುರಲೀ ಮೋಹನ್‍ಚೂಂತಾರು, ಐಎಚ್‍ಎಂಎ ಅಧ್ಯಕ್ಷ ಡಾ. ಪ್ರವೀಣ್‍ಕುಮಾರ್, ಕಾರ್ಯದರ್ಶಿ ಡಾ. ಅವಿನಾಶ್.ವಿ.ಎಸ್. ಆಳ್ವಾಸ್ ಹೋಮಿಯೋಪಥಿಕ್‍ ಕಾಲೇಜಿನ ಪ್ರಾಂಶುಪಾಲ ಡಾ: ಪ್ರವೀಣ್‍ರಾಜ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.  200 ಮಂದಿ ಗೃಹರಕ್ಷಕರಿಗೆ ಔಷಧಿಗಳನ್ನು ವಿತರಿಸಲಾಯಿತು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ