NEWSನಮ್ಮಜಿಲ್ಲೆವಿಡಿಯೋಸಂಸ್ಕೃತಿ

ಜೇವರ್ಗಿ: ಕನ್ನಡ ರಾಜ್ಯೋತ್ಸವದಲ್ಲಿ ನಂಗಾನಾಚ್ – ಕನ್ನಡ ಅಭಿಮಾನಿಗಳು ಕಿಡಿ

ವಿಜಯಪಥ ಸಮಗ್ರ ಸುದ್ದಿ

ಜೆವರ್ಗಿ: ತಾಲೂಕಿನ ಮಂದೇವಾಲದಲ್ಲಿ ಕರವೇ (ಪ್ರವೀಣ ಶೆಟ್ಟಿ ಬಣ) ತಾಲೂಕು ಫಟಕದಿಂದ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ನಂಗಾನಾಚ್ ನೋಡಿ ಕನ್ನಡ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದಾರೆ.

ಭಾನುವಾರ (ನ.12)  ಸಂಜೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಈ ರೀತಿ ಹುಡುಗಿಯರನ್ನು ಕರೆದುಕೊಂಡು ಬಂದು ಡಾನ್ಸ್‌ ಮಾಡಿಸಿದ್ದಾರೆ.  ಇದು ನಮ್ಮ  ನಾಡಿನ ಸಂಸ್ಕೃತಿಯೇ ಎಂದು ಕನ್ನಡಪರ ಹೋರಾಟಗಾರ ಜೇವರ್ಗಿಯ ಶಿವಲಿಂಗ ಹಳ್ಳಿ ಪ್ರಶ್ನಿಸಿದ್ದಾರೆ.

ಇನ್ನು ಅಕ್ರಮ ಚಟುವಟಿಕೆಗಳಲ್ಲಿ ಪಾಲ್ಗೊಂಡ ರೌಡಿ ಶೀಟರ್‌ಗಳ ಕೈಗೆ  ಕನ್ನಡ ಕೆಲಸವನ್ನು ಕೊಟ್ಟರೆ ಹಿಂಗೆ ಆಗೋದು. ನಾಡು ನುಡಿ ನೆಲ ಜಲಕ್ಕಾಗಿ ಹೋರಾಟ ಮಾಡುವ ಪ್ರವೀಣ ಶೆಟ್ಟಿಯವರೆ ಇದು ನಿಮಗೆ ಸರಿ ಕಾಣುತ್ತಿದೆಯೇ ಎಂದು ಕೇಳಿದ್ದಾರೆ.

ಹೀಗೆ ಮಾಡುವುದೇನಾ ನಿಮ್ಮ ಕನ್ನಡ ರಾಜ್ಯೋತ್ಸವ ಆಚರಣೆಗೆ ಕೊಡುವ ಮನ್ನಣೆ? ಇದೇನಾ ನೀವು ನಿಮ್ಮ ಯುವಕರಿಗೆ ಕಲಿಸಿಕೊಟ್ಟ ಸಂಸ್ಕೃತಿ ಎಂದು ಪ್ರಶ್ನಿಸುವ ಅವರು, ನಾನೊಬ್ಬ ಪ್ರಾಮಾಣಿಕ ಕನ್ನಡದ ಹೋರಾಟಗಾರ ಅನ್ನೋದಕ್ಕೆ ನಾಚಿಕೆ ಆಗತ್ತಿದೆ ಎಂದು ಕಿಡಿಕಾರಿದ್ದಾರೆ.

ನಿಜವಾದ ಹೋರಾಟಗಾರರು ಮಾಡುವ ಕೆಲಸ ಇದಲ್ಲ. ಇದು ಹೊಟ್ಟೆಪಾಡಿಗಾಗಿ ಮಾಡಿಸುತ್ತಿವುದು. ಈ ರೀತಿ ನಂಗಾನಾಚ್‌ ಮಾಡಸಿ ಕನ್ನಡದ ಹೆಸರಿಗೆ ಮಸಿ ಬಳಿಯುವ ಕೆಲಸಾ ಆಗಬಾರದು ಎಂದು ಹೇಳಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ