NEWSಆರೋಗ್ಯನಮ್ಮಜಿಲ್ಲೆ

ದಾವಣಗೆರೆ: ಹೊನ್ನೂರು ಗ್ರಾಮದ ಎಲ್ಲ ನಿವಾಸಿಗಳಿಗೆ ಜ್ವರ, ಮೈ- ಕೈ ನೋವು

ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಉಪತಳಿ ಜೆಎನ್‌.1 ಭಯ ಹುಟ್ಟಿಸಿರುವ ಬೆನ್ನಲ್ಲೇ ಜಿಲ್ಲೆಯ ಗ್ರಾಮವೊಂದರ ಎಲ್ಲ ಜನರಿಗೆ ಜ್ವರ, ಮೈ- ಕೈ ನೋವು ಕಣಿಸಿಕೊಂಡಿದ್ದು, ಅನಾರೋಗ್ಯದಿಂದ ಇಡೀ ಗ್ರಾಮದ ಮಂದಿಯೇ ಬಳಲುತ್ತಿದ್ದಾರೆ.

ದಾವಣಗೆರೆ ತಾಲೂಕಿನ ಹೊನ್ನೂರು ಗ್ರಾಮದ ಎಲ್ಲ ನಿವಾಸಿಗಳಿಗೂ ಕಳೆದ ವಾರದಿಂದ ಜ್ವರ, ಮೈ- ಕೈ ನೋವು ಕಾಣಿಸಿದೆ. ವಿಷಯ ತಿಳಿಯುತ್ತಿದ್ದಂತೆ ಕ್ಷೇತ್ರದ ಶಾಸಕ ಬಸವಂತಪ್ಪ ಗ್ರಾಮಕ್ಕೆ ಭೇಟಿ ನೀದ್ದಾರೆ. ಅಲ್ಲದೆ ಗ್ರಾಮಸ್ಥರ ಆರೋಗ್ಯ ತಪಾಸಣೆ ಮಾಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಶಾಸಕರ ಸೂಚನೆ ಮೇರೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಈ ವೇಳೆ 25ಕ್ಕೂ ಹೆಚ್ಚು ಜನರಲ್ಲಿ ಚಿಕೂನ್ ಗುನ್ಯಾ ಇರುವುದು ದೃಢವಾಗಿದೆ. ಸೊಳ್ಳೆಯಿಂದ ಇಡೀ ಗ್ರಾಮಕ್ಕೆ ಚಿಕೂನ್ ಗುನ್ಯಾ ಹರಡಿದೆ ಎಂದು ಹೇಳಲಾಗಿದೆ. ಹೀಗಾಗಿ ಗ್ರಾಮದ ಜನರಿಗೆ ಔಷಧ ತೆಗೆದುಕೊಂಡು ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಲಾಗಿದೆ.

ಚಳಿಗಾಲ ಬಂದರೆ ಜನರಲ್ಲಿ ಆರೋಗ್ಯ ಶಕ್ತಿ ಕ್ಷಿಣಿಸಿ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಆದ್ದರಿಂದ ಪ್ರತಿಯೊಬ್ಬರು ಬೆಚ್ಚನೆಯ ಉಡುಪುಗಳನ್ನು ಧರಿಸಿಕೊಂಡು ಸಾಧ್ಯವಾದಷ್ಟು ಬಿಸಿ ಬಿಸಿ ಆಹಾರವನ್ನು ಸೇವಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ