NEWSಆರೋಗ್ಯನಮ್ಮಜಿಲ್ಲೆ

ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ

ಶಿವಮೊಗ್ಗ: ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

vijayapatha.in - ವಿಜಯಪಥ.ಇನ್‌ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ.   ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ. 

ಬುಧವಾರ ಜ್ವರ ಕಾಣಿಕೊಂಡ ಬಳಿಕ ಆರೋಗ್ಯದಲ್ಲಿ ಏರುಪೇರು ಆಗಿದೆ. ಜ್ವರ ಬಂದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸಾಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ವರದಿಗಳ ಪ್ರಕಾರ ತೀವ್ರ ಜ್ವರ ಮತ್ತು ಸುಸ್ತಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.

ಇನ್ನು ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವ ಹಿನ್ನೆಲೆಯಲ್ಲಿ ಅವರ ಪುತ್ರಿ ಡಾ.ರಾಜನಂದಿನಿ ಶಿವಮೊಗ್ಗಕ್ಕೆ ಕರೆದುಕೊಂಡು ಬಂದಿದ್ದು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. 93 ವರ್ಷದ ಕಾಗೋಡು ತಿಮ್ಮಪ್ಪ ಅವರು ಈ ಹಿಂದೆ ವಿಧಾನಸಭಾ ಅಧ್ಯಕರು, ಕಂದಾಯ, ಆರೋಗ್ಯ, ಸಮಾಜ ಕಲ್ಯಾಣ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!