CrimeNEWSನಮ್ಮಜಿಲ್ಲೆ

ಮಂಡ್ಯ: ಈಜಲು ಹೋಗಿದ್ದ ಮೂವರು ಯುವಕರು ಜಲಸಮಾಧಿ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಮಂದಗೆರೆ ಎಡದಂಡೆ ನಾಲೆಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ಜಲಸಮಾಧಿಯಾಗಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಬಂಡಿಹೊಳೆ ಗ್ರಾಮದಲ್ಲಿ ನಡೆದಿದೆ.

ಮೈಸೂರಿನ ಕುಂಬಾರಕೊಪ್ಪಲಿನ ಸಿದ್ಧರಾಜು ಎಂಬುವರ ಪುತ್ರ ಮಂಜು(20), ಆಟೋ ಚಾಲಕ ಮೊಗರಹಳ್ಳಿ ಮಂಟಿ ನಿವಾಸಿ ರವಿ(27) ಮತ್ತು ಲೋಕನಾಯಕ ನಗರದ ರವಿ(22) ನಾಟನಹಳ್ಳಿ ಸಮೀಪದ ಮಂದಗೆರೆ ಎಡದಂಡೆ ನಾಲೆಯ ನೀರಿನಲ್ಲಿ ಮುಳುಗಿ ಮೃತಪಟ್ಟವರು.

ಮಂಡ್ಯದ ಶ್ರೀ ಚಂದಗೋಳಮ್ಮನವರ ಕ್ಷೇತ್ರಕ್ಕೆ ಹರಕೆಪರ ಮಾಡುತ್ತಿದ್ದರಿಂದ ಅಲ್ಲಿಗೆ ಹೋಗಿದ್ದ 8 ಯುವಕರ ಪೈಕಿ ಮೂವರು ಯುವಕರು ನಾಲೆಯಲ್ಲಿ ಈಜಲು ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ.‌‌

ಕೆ.ಆರ್.ಪೇಟೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಠಾಣಾಧಿಕಾರಿ ಶಿವಣ್ಣ ಅವರ ನೇತೃತ್ವದಲ್ಲಿ ಸತತವಾದ ಕಾರ್ಯಾಚರಣೆ ನಡೆಸಿದರೂ ಕತ್ತಲಾದ ಹಿನ್ನೆಲೆಯಲ್ಲಿ ಮೃತ ಯುವಕರ ದೇಹಗಳನ್ನು ಪತ್ತೆ ಮಾಡಲು ಸಾಧ್ಯವಾಗಿರಲಿಲ್ಲ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ